ಲಾಕ್ ಡೌನ್ ಹಿನ್ನೆಲೆ ರೈತರು ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದರೆ. ಮತ್ತೊಂದೆಡೆ ಸರ್ಕಾರ ಸಾಗಣಿಕೆಗೆ ಅನುಮತಿ ನೀಡಿದರೂ ರೈತ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ, ದುಡಿದು ತಿನ್ನುವುದಕ್ಕೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಶಾಸಕರೊಬ್ಬರು ಹೊಲಗಳಿಗೆ ಭೇಟಿ ನೀಡಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾಗಿದ್ದಾರೆ.
ಲಾಕ್ಡೌನ್ ಪರಿಸ್ಥಿತಿಯಲ್ಲಿ ಮಾರುಕಟ್ಟೆಗೆ ಹೋಗಲು ಆಗದ ರೈತರ ಬೆಳೆದ ಬೆಳೆ ಖರೀದಿಸಿದ ಶಾಸಕ
ಲಾಕ್ಡೌನ್ ಪರಿಸ್ಥಿತಿಯಲ್ಲಿ ಮಾರುಕಟ್ಟೆಗೆ ಹೋಗಲು ಆಗದ ರೈತರ ಬೆಳೆದ ಬೆಳೆ ಖರೀದಿಸಿದ ಶಾಸಕ
28
ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ
ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ
38
ತರಕಾರಿ ಖರೀದಿಸಿ ಅಲ್ಲೇ ರೈತರಿಗೆ ಹಣ ಕೊಟ್ಟು ನಂಜೇಗೌಡ್ರು
ತರಕಾರಿ ಖರೀದಿಸಿ ಅಲ್ಲೇ ರೈತರಿಗೆ ಹಣ ಕೊಟ್ಟು ನಂಜೇಗೌಡ್ರು
48
ಈ ಮೂಲಕ ಕಾಂಗ್ರೆಸ್ ಶಾಸಕ ನಂಜೇಗೌಡ ಅವರು ಲಾಕ್ ಡೌನ್ ಹಿನ್ನೆಲೆ ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದ ರೈತರ ನೆರವಿಗೆ ನಿಂತರು ನಿಜಕ್ಕೂ ಮಾದರಿ
ಈ ಮೂಲಕ ಕಾಂಗ್ರೆಸ್ ಶಾಸಕ ನಂಜೇಗೌಡ ಅವರು ಲಾಕ್ ಡೌನ್ ಹಿನ್ನೆಲೆ ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದ ರೈತರ ನೆರವಿಗೆ ನಿಂತರು ನಿಜಕ್ಕೂ ಮಾದರಿ
58
ಹೊಲ ರೈತರು ಬೆಳೆದ ಬೆಳ ವೀಕ್ಷಿಸಿದರು.
ಹೊಲ ರೈತರು ಬೆಳೆದ ಬೆಳ ವೀಕ್ಷಿಸಿದರು.
68
ಮಾಲೂರು ತಾಲ್ಲೂಕಿನ ರೈತರು ಬೆಳೆದಿದ್ದ ತರಕಾರಿ ಸೇರಿದಂತೆ ಇನ್ನಿತರ ಬೆಳೆಗೆ ಬೆಲೆ ಇಲ್ಲದೇ ಕಂಗಲಾಗಿರುವ ರೈತರಿಗೆ ನೆರವಾಗಬೇಕು ಈ ನಿರ್ಧಾರ ಮಾಡಲಾಗಿದೆ
ಮಾಲೂರು ತಾಲ್ಲೂಕಿನ ರೈತರು ಬೆಳೆದಿದ್ದ ತರಕಾರಿ ಸೇರಿದಂತೆ ಇನ್ನಿತರ ಬೆಳೆಗೆ ಬೆಲೆ ಇಲ್ಲದೇ ಕಂಗಲಾಗಿರುವ ರೈತರಿಗೆ ನೆರವಾಗಬೇಕು ಈ ನಿರ್ಧಾರ ಮಾಡಲಾಗಿದೆ
78
ಅದಕ್ಕಾಗಿ ರೈತರು ಬೆಳೆದಿರುವ ತರಕಾರಿಗಳನ್ನು ನಾನೆ ಖರೀದಿ ಮಾಡಿ ನಮ್ಮ ಮಾಲೂರು ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆಯಲ್ಲಿರುವ ಬಡವರಿಗೆ-ನಿರ್ಗತಿಕರಿಗೆ ಉಚಿತವಾಗಿ ಹಂಚಲು ತೀರ್ಮಾನ
ಅದಕ್ಕಾಗಿ ರೈತರು ಬೆಳೆದಿರುವ ತರಕಾರಿಗಳನ್ನು ನಾನೆ ಖರೀದಿ ಮಾಡಿ ನಮ್ಮ ಮಾಲೂರು ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆಯಲ್ಲಿರುವ ಬಡವರಿಗೆ-ನಿರ್ಗತಿಕರಿಗೆ ಉಚಿತವಾಗಿ ಹಂಚಲು ತೀರ್ಮಾನ
88
ಖುದ್ದು ಶಾಸಕ ನಂಜೇಗೌಡ ಅವರೇ ಮಾಲೂರು ತಾಲ್ಲೂಕಿನ ಅನೇಕ ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಹಣ ನೀಡಿ ತರಕಾರಿಗಳನ್ನು ಕೊಂಡುಕೊಳ್ಳುವ ಕೆಲಸ ಮಾಡಿದರು.
ಖುದ್ದು ಶಾಸಕ ನಂಜೇಗೌಡ ಅವರೇ ಮಾಲೂರು ತಾಲ್ಲೂಕಿನ ಅನೇಕ ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಹಣ ನೀಡಿ ತರಕಾರಿಗಳನ್ನು ಕೊಂಡುಕೊಳ್ಳುವ ಕೆಲಸ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ