ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ನೆರವಾದ ಶಾಸಕ
First Published Apr 9, 2020, 4:54 PM ISTಲಾಕ್ ಡೌನ್ ಹಿನ್ನೆಲೆ ರೈತರು ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದರೆ. ಮತ್ತೊಂದೆಡೆ ಸರ್ಕಾರ ಸಾಗಣಿಕೆಗೆ ಅನುಮತಿ ನೀಡಿದರೂ ರೈತ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ, ದುಡಿದು ತಿನ್ನುವುದಕ್ಕೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಶಾಸಕರೊಬ್ಬರು ಹೊಲಗಳಿಗೆ ಭೇಟಿ ನೀಡಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾಗಿದ್ದಾರೆ.