ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದಿದ್ದ ಪುನೀತ್ ಕೆರೆಹಳ್ಳಿ, ಅಂಕಣದೊಡ್ಡಿ ಗ್ರಾಮದಲ್ಲಿನ ಹಿಂದೂ ಕಾರ್ಯಕರ್ತರೊಬ್ಬರ ಮನೆಯೊಂದರಲ್ಲಿ ತಂಗಿದ್ದರು. ಇತ್ತ ಪುನೀತ್ ಕೆರೆಹಳ್ಳಿ ಬಂದಿರುವ ಸುದ್ದಿ ಕೇಳಿ ಪುನೀತ್ ಕೆರೆಹಳ್ಳಿ ಬಂಧನಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು ಪುನೀತ್ ಕೆರೆಹಳ್ಳಿ ತಂಗಿದ್ದ ಮನೆಯ ಸಮೀಪ ಪೊಲೀಸರು ಸರ್ಪಗಾವಲು
ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದಿದ್ದ ಪುನೀತ್ ಕೆರೆಹಳ್ಳಿ, ಅಂಕಣದೊಡ್ಡಿ ಗ್ರಾಮದಲ್ಲಿನ ಹಿಂದೂ ಕಾರ್ಯಕರ್ತರೊಬ್ಬರ ಮನೆಯೊಂದರಲ್ಲಿ ತಂಗಿದ್ದರು. ಇತ್ತ ಪುನೀತ್ ಕೆರೆಹಳ್ಳಿ ಬಂದಿರುವ ಸುದ್ದಿ ಕೇಳಿ ಪುನೀತ್ ಕೆರೆಹಳ್ಳಿ ತಂಗಿದ್ದ ಮನೆಯ ಸಮೀಪ ಪೊಲೀಸರು ಸರ್ಪಗಾವಲು ಹಾಕಿದ್ದರು. ಪುನೀತ್ ಕೆರೆಹಳ್ಳಿ ಬಂಧಿಸಲು ಮುಂದಾಗುತ್ತಿದ್ದ ಪೊಲೀಸರು ಇದೇ ವೇಳೆ ಪುನೀತ್ ಇದ್ದದ ಮನೆಯತ್ತ ನೂರಾರು ಹನುಮ ಭಕ್ತರು ಜೈಶ್ರೀರಾಮ್ ಘೋಷಣೆ ಮೂಲಕ ಆಗಮಿಸಿದರು. ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಆದರೆ ಕೆರೆಗೋಡಿಗೆ ಹೋಗದಂತೆ ಪುನೀತ್ ಕೆರೆಹಳ್ಳಿಗೆ ಎಸ್ಪಿ ತಿಮ್ಮಯ್ಯ ಸೂಚಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಬೆಂಗಳೂರಿಗೆ ವಾಪಸ್ ತೆರಳಿದರು.