ಸಚಿವ ಶ್ರೀರಾಮುಲು ಪುತ್ರಿಯ ಕಲ್ಯಾಣವಂತೆ, ವರನ್ಯಾರು ಗೊತ್ತೆ..?

Published : Feb 27, 2020, 05:32 PM ISTUpdated : Feb 27, 2020, 06:09 PM IST

ಕರ್ನಾಟಕ ಆರೋಗ್ಯ ಸಚಿವ ಬಿ. ಶ್ರೀರಾಮಲು ಸದ್ಯ ತಮ್ಮ ಪುತ್ರಿಯ ಮದುವೆ ಸಿದ್ಧತೆಗಳಲ್ಲಿ ಬ್ಯುಸಿಯಾಗಿದ್ದು, ಮಗಳ ಮದ್ವೆಗೆ ಬರುವಂತೆ ರಾಜ್ಯ ಹಾಗೂ ರಾಷ್ಟ್ರ ನಾಯರನ್ನ ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಅದರಲ್ಲೂ ಪ್ರಧಾನಮಂತ್ರಿ ಅವರನ್ನ ಭೇಟಿ ಮಾಡಿ ಮದುವೆಗೆ ಬರುವಂತೆ ಕೋರಿಕೊಂಡಿದ್ದಾರೆ. ಅಷ್ಟಕ್ಕೂ ರಾಮುಲು ಪುತ್ರಿ ಯಾರು? ಪುತ್ರಿಯ ಕೈಹಿಡಿಯಲಿರುವ ಅಳಿಯ ಯಾರು..? ಇಲ್ಲಿದೆ ಫೋಟೋ ಝಲಕ್..

PREV
18
ಸಚಿವ ಶ್ರೀರಾಮುಲು ಪುತ್ರಿಯ ಕಲ್ಯಾಣವಂತೆ, ವರನ್ಯಾರು ಗೊತ್ತೆ..?
ಸಚಿವ ಶ್ರೀರಾಮುಲು ತಮ್ಮ ಪುತ್ರಿ ಮದ್ವೆ ಕಾರ್ಯಕ್ರಮಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.
ಸಚಿವ ಶ್ರೀರಾಮುಲು ತಮ್ಮ ಪುತ್ರಿ ಮದ್ವೆ ಕಾರ್ಯಕ್ರಮಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.
28
ಶ್ರೀರಾಮುಲು ಅವರು ಹೈದರಾಬಾದ್ ಮೂಲದ ಉದ್ಯಮಿ ಪುತ್ರನಿಗೆ ತಮ್ಮ ಮಗಳನ್ನ ದಾರೆ ಎರೆದುಕೊಡಲಿದ್ದಾರೆ.
ಶ್ರೀರಾಮುಲು ಅವರು ಹೈದರಾಬಾದ್ ಮೂಲದ ಉದ್ಯಮಿ ಪುತ್ರನಿಗೆ ತಮ್ಮ ಮಗಳನ್ನ ದಾರೆ ಎರೆದುಕೊಡಲಿದ್ದಾರೆ.
38
ಇದೇ ಮಾರ್ಚ್ 05ರಂದು ಶ್ರೀರಾಮುಲು ಪುತ್ರಿ ರಕ್ಷಿತಾಳ ಅದ್ದೂರಿ ವಿವಾಹ ಮಹೋತ್ಸವ ನಡೆಯಲಿದೆ
ಇದೇ ಮಾರ್ಚ್ 05ರಂದು ಶ್ರೀರಾಮುಲು ಪುತ್ರಿ ರಕ್ಷಿತಾಳ ಅದ್ದೂರಿ ವಿವಾಹ ಮಹೋತ್ಸವ ನಡೆಯಲಿದೆ
48
ಇದೇ ಮಾರ್ಚ್ 05ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಅದ್ದೂರಿ ವಿವಾಹ ಮಹೋತ್ಸವ ನಡೆಯಲಿದೆ
ಇದೇ ಮಾರ್ಚ್ 05ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಅದ್ದೂರಿ ವಿವಾಹ ಮಹೋತ್ಸವ ನಡೆಯಲಿದೆ
58
ಶ್ರೀರಾಮುಲು ಪುತ್ರಿ ರಕ್ಷಿತಾ ಹೈದರಾಬಾದ್ ಮೂಲದ ಉದ್ಯಮಿ ಪುತ್ರ ಶೆಟ್ಟಿಪಲ್ಲಿ ಲಲಿತ್ ಸಂಜೀವ್ ರೆಡ್ಡಿ ಅವರ ಕೈಹಿಡಿಯಲಿದ್ದಾರೆ.
ಶ್ರೀರಾಮುಲು ಪುತ್ರಿ ರಕ್ಷಿತಾ ಹೈದರಾಬಾದ್ ಮೂಲದ ಉದ್ಯಮಿ ಪುತ್ರ ಶೆಟ್ಟಿಪಲ್ಲಿ ಲಲಿತ್ ಸಂಜೀವ್ ರೆಡ್ಡಿ ಅವರ ಕೈಹಿಡಿಯಲಿದ್ದಾರೆ.
68
ಇತ್ತೀಚೆಗಷ್ಟೇ ರಕ್ಷಿತಾ ಮತ್ತು ಶೆಟ್ಟಿಪಲ್ಲಿ ಲಲಿತ್ ಸಂಜೀವ ರೆಡ್ಡಿ ಎಂಗೇಜ್ಮೆಂಟ್ ಆಗಿತ್ತು
ಇತ್ತೀಚೆಗಷ್ಟೇ ರಕ್ಷಿತಾ ಮತ್ತು ಶೆಟ್ಟಿಪಲ್ಲಿ ಲಲಿತ್ ಸಂಜೀವ ರೆಡ್ಡಿ ಎಂಗೇಜ್ಮೆಂಟ್ ಆಗಿತ್ತು
78
ಇತ್ತೀಚೆಗೆ ರಕ್ಷಿತಾ ಮತ್ತು ಶೆಟ್ಟಿಪಲ್ಲಿ ಲಲಿತ್ ಸಂಜೀವ ರೆಡ್ಡಿ ಎಂಗೇಜ್ಮೆಂಟ್ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆದಿತ್ತು.
ಇತ್ತೀಚೆಗೆ ರಕ್ಷಿತಾ ಮತ್ತು ಶೆಟ್ಟಿಪಲ್ಲಿ ಲಲಿತ್ ಸಂಜೀವ ರೆಡ್ಡಿ ಎಂಗೇಜ್ಮೆಂಟ್ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆದಿತ್ತು.
88
ಪುತ್ರಿಯ ಮದ್ವೆಗೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಪುತ್ರಿಯ ಮದ್ವೆಗೆ ಪ್ರಧಾನಿ ಮೋದಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ನಾಯಕರಿಗೆ ಆಹ್ವಾನ ನೀಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories