ವೇದಿಕೆ ಕಾರ್ಯಕ್ರಮ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್, ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯುಟಿ ಖಾದರ್, ಶಾಸಕ ರಿಜ್ವಾನ್ ಹರ್ಷದ್, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಆಯುಷ್ ಇಲಾಖೆ ಆಯುಕ್ತ ಮಂಜುನಾಥ್, ವಿಧಾನಪರಿಷತ್ ಸದಸ್ಯ ಶರವಣ, ಅಂತಾರಾಷ್ಟ್ರೀಯ ಅಥ್ಲೀಟ್ ಅಂಜು ಬಾಬಿ ಜಾರ್ಜ್, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ನಟಿ ಭಾವನ ರಾಮಣ್ಣ ಉಪಸ್ಥಿತರಿದ್ದರು.