ವಿದ್ಯಾರ್ಥಿ ಭವನ ಸರ್ಕಲ್, ಹದಡಿ ರಸ್ತೆ, ಕೆ.ಇ.ಬಿ. ಸರ್ಕಲ್, (ಅಂಬೇಡ್ಕರ್ ಸರ್ಕಲ್) ಹದಡಿ ರಸ್ತೆ, ಜಯದೇವ ಸರ್ಕಲ್, ಮಹಾನಗರ ಪಾಲಿಕೆ ಕಛೇರಿ ಮುಂಭಾಗದಿಂದ ಅರುಣ್ ಸರ್ಕಲ್ ಮುಖಾಂತರ ರೈಲ್ವೆಗೇಟ್ ಮುಖಾಂತರ ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಅಜಾದ್ನಗರ ಮುಖ್ಯರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್ ನಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಅಭಿಮಾನಿಗಳಿಂದ ಸಚಿವರಿಗೆ ಸನ್ಮಾನ ನಡೆಯಿತು.