ದರ್ಶನ್ ತಪ್ಪು ಮಾಡಿಲ್ಲ, ಯಾರದೋ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ ಎನ್ನುತ್ತಿರುವ ಅಭಿಮಾನಿಗಳು. ರಾಜ್ಯಾದ್ಯಂತ ಹಲವಾರು ಅಭಿಮಾನಿಗಳು ದೇವರ ಬಳಿ ವಿಚಿತ್ರ ಹರಕೆ ಹೊತ್ತಿದ್ದಾರೆ. ತಿರುಪತಿ ತಿಮ್ಮಪ್ಪನಿಂದ ಇಡಿದು, ಊರಲ್ಲಿನ ದೇವರುಗಳಿಗೆ ಹರಕೆ ಹೊತ್ತಿದ್ದಾರೆ. ಇದೀಗ ಯಾದಗಿರಿ ಜಿಲ್ಲೆಯ ಅರಕೇರಾ ಗ್ರಾಮದ ದರ್ಶನ್ ಅಭಿಮಾನಿಗಳು ಮೊಹರಂ ದೇವರ ಮೊರೆ ಹೋಗಿರುವುದು ಎಲ್ಲರ ಗಮನ ಸೇಳೆದಿದೆ.