ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ . ಇದೇ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಅಡ್ಡಿಪಡಿಸುವ ಪರಿಸರವಾದಿಗಳನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದು ಸ್ವಾಗತಾರ್ಹ. ನಮ್ಮ ತತ್ವ ಸಿದ್ಧಾಂತ ಒಪ್ಪಿ ಯಾರೂ ಬೆಂಬಲ ನೀಡಬಹುದು. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.
ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ . ಇದೇ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಅಡ್ಡಿಪಡಿಸುವ ಪರಿಸರವಾದಿಗಳನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದು ಸ್ವಾಗತಾರ್ಹ. ನಮ್ಮ ತತ್ವ ಸಿದ್ಧಾಂತ ಒಪ್ಪಿ ಯಾರೂ ಬೆಂಬಲ ನೀಡಬಹುದು. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.