Published : Jun 25, 2020, 02:13 PM ISTUpdated : Jun 25, 2020, 04:42 PM IST
ಕೊರೋನಾ ಭೀತಿಯನ್ನು ಮೆಟ್ಟಿ ನಿಂತು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಸಚಿವರೂ, ಪೊಲೀಸ್ ಸಿಬ್ಬಂದಿ, ಆರೋಗಹ್ಯ ಕಾರ್ಯಕರ್ತರೂ, ಸ್ವಯಂ ಸೇವಕರೂ ಈ ಪರೀಕ್ಷೆಯ ಯಶಸ್ವಿಗೆ ದುಡಿಯುತ್ತಿದ್ದಾರೆ. ಬೆಂಗಳೂರಲ್ಲಿ ಪರೀಕ್ಷೆ ಚಿತ್ರಣ ಹೀಗಿತ್ತು. ಇಲ್ಲಿವೆ ಪಿ.ಸುರೇಶ್ ಮತ್ತು ಎ.ವೀರಮಣಿ ಕ್ಲಿಕ್ಕಿಸಿದ ಫೋಟೋಸ್
ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ.
ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ.
217
ಕೊರೋನಾ ಭಯದ ನಡುವೆಯೇ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು
ಕೊರೋನಾ ಭಯದ ನಡುವೆಯೇ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು
317
ಸಚಿವ ಸುರೇಶ್ ಕುಮಾರ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ
ಸಚಿವ ಸುರೇಶ್ ಕುಮಾರ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ
417
ವಿದ್ಯಾರ್ಥಿಗಳಿಗೂ ಮಾಸ್ಕ್, ಸ್ಯಾನಿಟೈಸರ್ ನೀಡಲಾಗಿತ್ತು
ವಿದ್ಯಾರ್ಥಿಗಳಿಗೂ ಮಾಸ್ಕ್, ಸ್ಯಾನಿಟೈಸರ್ ನೀಡಲಾಗಿತ್ತು
517
ಪೋಷಕರು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆತರುವ ದೃಶ್ಯಗಳು ಕಾಣಸಿಗುತ್ತಿತ್ತು
ಪೋಷಕರು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆತರುವ ದೃಶ್ಯಗಳು ಕಾಣಸಿಗುತ್ತಿತ್ತು
617
ಸರ್ಕಾರ ಬಸ್ ವ್ಯವಸ್ಥೆಯನ್ನೂ ಮಾಡಿದ್ದು, ಕೆಲವರು ಖಾಸಗಿ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಬಂದರು
ಸರ್ಕಾರ ಬಸ್ ವ್ಯವಸ್ಥೆಯನ್ನೂ ಮಾಡಿದ್ದು, ಕೆಲವರು ಖಾಸಗಿ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಬಂದರು
717
ಪೋಷಕರು ಮಕ್ಕಳನ್ನು ಬಿಟ್ಟು ಮನೆಗೆ ತೆರಳುವಂತೆ ಹೇಳಲಾಗಿತ್ತು
ಪೋಷಕರು ಮಕ್ಕಳನ್ನು ಬಿಟ್ಟು ಮನೆಗೆ ತೆರಳುವಂತೆ ಹೇಳಲಾಗಿತ್ತು
817
ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಸಚಿವರು ಪ್ರೋತ್ಸಾಹಿಸಿದ್ದಾರೆ
ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಸಚಿವರು ಪ್ರೋತ್ಸಾಹಿಸಿದ್ದಾರೆ
917
ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆಯನ್ನು ತಿಳಿಯಲು ಮಕ್ಕಳಿಗೆ ನೆರವಾಗಲು ಸಿಬ್ಬಂದಿ ನಿಯೋಜಿತರಾಗಿದ್ದರು
ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆಯನ್ನು ತಿಳಿಯಲು ಮಕ್ಕಳಿಗೆ ನೆರವಾಗಲು ಸಿಬ್ಬಂದಿ ನಿಯೋಜಿತರಾಗಿದ್ದರು
1017
ಪೊಷಕರೊಡನೆ ಬಂದ ವಿದ್ಯಾರ್ಥಿನಿ
ಪೊಷಕರೊಡನೆ ಬಂದ ವಿದ್ಯಾರ್ಥಿನಿ
1117
ಹ್ಯಾಂಡ್ ಸ್ಯಾನಿಟೈಸರ್ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಇರಿಸಲಾಗಿತ್ತು
ಹ್ಯಾಂಡ್ ಸ್ಯಾನಿಟೈಸರ್ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಇರಿಸಲಾಗಿತ್ತು
1217
ಮೊಬೈಲ್ಗಳನ್ನು ಹೊರಗಡೆ ಇಡಲೂ ವ್ಯವಸ್ಥಿತ ಕ್ರಮ ವಹಿಸಲಾಗಿತ್ತು
ಮೊಬೈಲ್ಗಳನ್ನು ಹೊರಗಡೆ ಇಡಲೂ ವ್ಯವಸ್ಥಿತ ಕ್ರಮ ವಹಿಸಲಾಗಿತ್ತು
1317
ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಗಿತ್ತು
ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಗಿತ್ತು
1417
ವಿದ್ಯಾರ್ಥಿಗಳ ದೇಹದ ಉಷ್ಣಾಂಶವನ್ನೂ ಪರೀಕ್ಷೆ ಮಾಡಲಾಗಿದೆ.
ವಿದ್ಯಾರ್ಥಿಗಳ ದೇಹದ ಉಷ್ಣಾಂಶವನ್ನೂ ಪರೀಕ್ಷೆ ಮಾಡಲಾಗಿದೆ.
1517
ಸ್ಕೌಟ್, ಗೈಡ್ ಸಿಬ್ಬಂದಿ ಮಕ್ಕಳಿಗೆ ಸ್ಯಾನಿಟೈಸರ್ ನೀಡುತ್ತಿದ್ದರು.
ಸ್ಕೌಟ್, ಗೈಡ್ ಸಿಬ್ಬಂದಿ ಮಕ್ಕಳಿಗೆ ಸ್ಯಾನಿಟೈಸರ್ ನೀಡುತ್ತಿದ್ದರು.
1617
ಸರತಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ನಿಂತ ವಿದ್ಯಾರ್ಥಿಗಳು
ಸರತಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ನಿಂತ ವಿದ್ಯಾರ್ಥಿಗಳು
1717
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ