Published : Jun 21, 2020, 12:04 PM ISTUpdated : Jun 21, 2020, 12:32 PM IST
ಬೆಂಗಳೂರು(ಜೂ.21): ಇಂದು ಜಗತ್ತಿನಾದ್ಯಂತ ವಿಶ್ವ ಯೋದ ದಿನವನ್ನ ಅಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರೂ ಕೂಡ ಯೋಗ ಮಾಡುವ ಮೂಲಕ ಯೋಗ ದಿನವನ್ನ ಆಚರಿಸಿದ್ದಾರೆ. ನಿರಂತರವಾಗಿ ಯೋಗ ಮಾಡುವುದರಿಂದ ಯಾವೆಲ್ಲಾ ಪ್ರಯೋಜನಗಳಿವೆ ಎಂಬುದರ ಬಗ್ಗೆ ಜನರಿಗೆ ತಿಳಿ ಹೇಳಿದ್ದಾರೆ.
ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಸಹಾಯ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಸಹಾಯ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
210
ತಮ್ಮ ಶಿವಮೊಗ್ಗದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಆಚರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್ ಈಶ್ವರಪ್ಪ
ತಮ್ಮ ಶಿವಮೊಗ್ಗದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಆಚರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್ ಈಶ್ವರಪ್ಪ
310
ಯೋಗಾಭ್ಯಾಸ ಮಾಡಿದ ಸಚಿವರಾದ ಬಿ ಸಿ ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್
ಯೋಗಾಭ್ಯಾಸ ಮಾಡಿದ ಸಚಿವರಾದ ಬಿ ಸಿ ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್
410
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಪುತ್ರಿಯಿಂದ ಯೋಗ ದಿನ ಆಚರಣೆ
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಪುತ್ರಿಯಿಂದ ಯೋಗ ದಿನ ಆಚರಣೆ
510
ಕೋವಿಡ್ ಹಿನ್ನಲೆ ಸಾರ್ವಜನಿಕ ಕಾರ್ಯಕ್ರಮ ಭಾಗಿಯಾಗದೇ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲಲ್ಇರುವ ಸಚಿವ ಬಿ ಸಿ ಪಾಟೀಲ್ ಮನೆಯಲ್ಲೇ ಯೋಗ ದಿನ ಆಚರಿಸಿದ ಸಚಿವರು
ಕೋವಿಡ್ ಹಿನ್ನಲೆ ಸಾರ್ವಜನಿಕ ಕಾರ್ಯಕ್ರಮ ಭಾಗಿಯಾಗದೇ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲಲ್ಇರುವ ಸಚಿವ ಬಿ ಸಿ ಪಾಟೀಲ್ ಮನೆಯಲ್ಲೇ ಯೋಗ ದಿನ ಆಚರಿಸಿದ ಸಚಿವರು
610
ಸರ್ವರಿಗೂ ವಿಶ್ವ ಯೋಗ ದಿನದ ಶುಭಾಶಯಗಳು: ಸಚಿವ ಜಗದೀಶ್ ಶೆಟ್ಟರ್
ಸರ್ವರಿಗೂ ವಿಶ್ವ ಯೋಗ ದಿನದ ಶುಭಾಶಯಗಳು: ಸಚಿವ ಜಗದೀಶ್ ಶೆಟ್ಟರ್
710
ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ
ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ
810
ದೇಹದ ಸರ್ವಾಂಗೀಣ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ಆರೋಗ್ಯವಂತ ಕಾಯ, ಮನಸ್ಸಿಗೆ ಯೋಗ ಉಪಯುಕ್ತ. ಯೋಗಾಭ್ಯಾಸದ ಮೂಲಕ ಹೊಸಜೀವನ ಶೈಲಿ ರೂಢಿಸಿಕೊಳ್ಳೋಣ: ಆರೋಗ್ಯ ಸಚಿವ ಬಿ. ಶ್ರೀರಾಮುಲು
ದೇಹದ ಸರ್ವಾಂಗೀಣ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ಆರೋಗ್ಯವಂತ ಕಾಯ, ಮನಸ್ಸಿಗೆ ಯೋಗ ಉಪಯುಕ್ತ. ಯೋಗಾಭ್ಯಾಸದ ಮೂಲಕ ಹೊಸಜೀವನ ಶೈಲಿ ರೂಢಿಸಿಕೊಳ್ಳೋಣ: ಆರೋಗ್ಯ ಸಚಿವ ಬಿ. ಶ್ರೀರಾಮುಲು
910
ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಯೋಗ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯೋಗವನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡೋಣ ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸೋಣ
ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಯೋಗ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯೋಗವನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡೋಣ ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸೋಣ
1010
ರಾಜಭವನದ ಎದುರು ಯೋಗ ಮಾಡುವ ಮೂಲ ಯೋಗದ ಮಹತ್ವ ಸಾರಿದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್
ರಾಜಭವನದ ಎದುರು ಯೋಗ ಮಾಡುವ ಮೂಲ ಯೋಗದ ಮಹತ್ವ ಸಾರಿದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ