PM Narendra Modi In Karnataka: ಪ್ರೊಟೋಕಾಲ್ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!
First Published Nov 11, 2022, 1:28 PM ISTಪ್ರಧಾನಿ ಸಾಮಾನ್ಯವಾಗಿ ಭದ್ರತಾ ದಳದ ಪ್ರೊಟೋಕಾಲ್ ಬಿಟ್ಟು ಹೊರಹೋಗುವುದು ಕಡಿಮೆ. ಆದರೆ, ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಎಲ್ಲಾ ಪ್ರೊಟೋಕಾಲ್ಅನ್ನು ಧಿಕ್ಕರಿಸಿ ಜನರೊಂದಿಗೆ ಬೆರೆತರು.