ಜಿಲ್ಲೆ ಬಗ್ಗೆ ಇರುವ ನಂಬಿಕೆಗಳು, ಅಭಿಪ್ರಾಯಗಳು ಅವರವರಿಗೆ ಬಿಟ್ಟದ್ದು, ದೇವರ ಸೃಷ್ಟಿಯಲ್ಲಿ ಪ್ರತಿಯೊಂದು ಘಳಿಗೆ, ಸ್ಥಳವೂ ಒಳ್ಳೆಯವೇ, ಅವನ ಸೃಷ್ಟಿಯಲ್ಲಿ ಕೆಟ್ಟದ್ದು ಎಂಬುದಿಲ್ಲ, ಕೆಟ್ಟದ್ದು ಎಂಬ ಸಂಕುಚಿತ ಮನೋಭಾವದಿಂದ ಹೊರಬಂದಾಗ ಮಾತ್ರ ಆರೋಗ್ಯ, ವೈಜ್ಞಾನಿಕ, ತರ್ಕ ಬದ್ಧವಾದ ಯುವ ಸಮಾಜ ಸ್ಥಾಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟ ಸಿಎಂ