ಒಟ್ಟಾರೆ, ಸರ್ಕಾರ ಹಾಗೂ ಅಧಿಕಾರಿಗಳು ನೋಡ್ತೀವಿ...ಮಾಡ್ತೀವಿ... ಅಂತಾನೇ ದಿನ ಮುಂದೂಡುತ್ತಿದ್ದರು. ಗ್ರಾಮ ಪಂಚಾಯಿತಿ 3 ದಿನಕ್ಕೊಮ್ಮೆ ನೀರು ಬಿಟ್ಟು ಕೈ ತೊಳೆದುಕೊಳ್ತಿತ್ತು. ಮಕ್ಕಳು ಓದಬೇಕು ಅಂದರೆ ನೀರು ಹೊರೋದಕ್ಕೆ ಸಿದ್ಧವಿರಬೇಕಿತ್ತು. ಆದರೆ, ಮೂರು ವರ್ಷಗಳಿಂದ ನೀರು ಹೊರುತ್ತಿದ್ದ ಮಕ್ಕಳನ್ನ ನೋಡಿ ನೊಂದಿದ್ದ ಶಿಕ್ಷಕಿಯರೇ ಮಕ್ಕಳ 3 ವರ್ಷದ ಮಕ್ಕಳ ವನವಾಸಕ್ಕೆ ಮುಕ್ತಿ ಹಾಡಿದ್ದಾರೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್