ರೋಮ್‌ನಿಂದ ಬೆಂಗ್ಳೂರಿಗೆ ಬಂದಿಳಿದ ಆಕ್ಸಿಜನ್ ಉತ್ಪಾದನೆಯ ಕಚ್ಚಾವಸ್ತು

First Published May 16, 2021, 3:10 PM IST

ಬೆಂಗಳೂರು(ಮೇ.16): ಮಹಾಮಾರಿ ಕೊರೋನಾ ವೈರಸ್‌ ಅಟ್ಟಹಾಸದಿಂದ ಸಕಾಲದಲ್ಲಿ ಆಕ್ಸಿಜನ್‌ ಸಿಗದೆ ದೇಶಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಕೋವಿಡ್‌ ರೋಗಿಗಳು ಬಲಿಯಾಗಿದ್ದಾರೆ. ಹೀಗಾಗಿ ಭಾರತದಲ್ಲಿ ಆಕ್ಸಿಜನ್‌ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಇಟಲಿ ದೇಶದಿಂದ ಆಕ್ಸಿಜನ್ ಉತ್ಪಾದನೆಯ ಕಚ್ಚಾವಸ್ತುಗಳನ್ನ ಆಮದು ಮಾಡಿಕೊಂಡಿದೆ. ಇಂದು ದೇವನಹಳ್ಳಿ ಬಳಿ ಇರುವ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಿಯೋಲೈಟ್ ಮೆಟೀರಿಯಲ್ಸ್ ಕಚ್ಚಾವಸ್ತುಗಳು ಬಂದಿಳಿದಿವೆ.

ರೋಮ್‌ನಿಂದ ಬೆಂಗಳೂರಿಗೆ ಬಂದಿಳಿದ ಜಿಯೋಲೈಟ್ ಮೆಟೀರಿಯಲ್ಸ್
undefined
ಇಟಲಿ ದೇಶದ ರಾಜಧಾನಿ ರೋಮ್‌ ನಗರದಿಂದ ಕೇಂಪೇಗೌಡ ಏರ್ಪೋರ್ಟ್‌ಗೆ ಬಂದ ಕಚ್ಚಾವಸ್ತು
undefined
34200 ಕೆಜಿಯಷ್ಟು ಜಿಯೋಲೈಟ್ ಕಚ್ಚಾವಸ್ತುಗಳು
undefined
ಎರಡು ಏರ್ ಇಂಡಿಯಾ ವಿಮಾನಗಳ ಮೂಲಕ ಕೇಂಪೇಗೌಡ ಏರ್ಪೋರ್ಟ್‌ಗೆ ಆಗಮನ‌
undefined
ಕೇಂದ್ರ ಸರ್ಕಾರದಿಂದ ಆಮದು ಮಾಡಿಕೊಂಡಿರುವ ಜಿಯೋಲೈಟ್ ಕಚ್ಚಾವಸ್ತುಗಳು
undefined
click me!