ಈ ಹಿಂದಿನ ಡಿಸಿ ಬಿ. ಶರತ್, ಮೈಸೂರಿನಲ್ಲೇ ಇದ್ದರೂ ಕಚೇರಿಗೆ ಬಾರದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥ್ ಸ್ವಾಮಿ ಅವರಿಂದ ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ಹಸ್ತಾಂತರವಾಯಿತು. ಕಲಬುರಗಿಯಿಂದ ಒಂದು ತಿಂಗಳ ಹಿಂದಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಶರತ್ ಅವರನ್ನು ಮತ್ತೆ ವರ್ಗಾವಣೆ ಮಾಡಿರುವುದರಿಂದ ಅಸಮಾಧಾನಗೊಂಡಿದ್ದಾರೆಂದು ತಿಳಿದುಬಂದಿದೆ
ಈ ಹಿಂದಿನ ಡಿಸಿ ಬಿ. ಶರತ್, ಮೈಸೂರಿನಲ್ಲೇ ಇದ್ದರೂ ಕಚೇರಿಗೆ ಬಾರದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥ್ ಸ್ವಾಮಿ ಅವರಿಂದ ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ಹಸ್ತಾಂತರವಾಯಿತು. ಕಲಬುರಗಿಯಿಂದ ಒಂದು ತಿಂಗಳ ಹಿಂದಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಶರತ್ ಅವರನ್ನು ಮತ್ತೆ ವರ್ಗಾವಣೆ ಮಾಡಿರುವುದರಿಂದ ಅಸಮಾಧಾನಗೊಂಡಿದ್ದಾರೆಂದು ತಿಳಿದುಬಂದಿದೆ