ಬಿಬಿಎಂಪಿ ಮೇಯರ್ ಗೌತಮ್ಕುಮಾರ್, ಉಪಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ದಿನೇಶ್ ಗುಂಡೂರಾವ್, ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ರಾಯಣ್ಣನ ಪ್ರತಿಮೆಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿದರು.
ಬಿಬಿಎಂಪಿ ಮೇಯರ್ ಗೌತಮ್ಕುಮಾರ್, ಉಪಮೇಯರ್ ರಾಮ್ ಮೋಹನ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ದಿನೇಶ್ ಗುಂಡೂರಾವ್, ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ರಾಯಣ್ಣನ ಪ್ರತಿಮೆಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿದರು.