ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

Published : Oct 02, 2023, 05:37 PM IST

ಶಿವಮೊಗ್ಗ (ಅ.02): ಶಿವಮೊಗ್ಗ ನಗರದಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಮೆರವಣಿಗೆಗೆ ಹಾಕಲಾಗಿದ್ದ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ದ್ವಾರಬಾಗಿಲುಗಳು ಇದೇನು ಭಾರತದ ಭಾಗವೋ ಅಥವಾ ಪಾಕಿಸ್ತಾನದ ಭಾಗವೋ ಎಂಬ ಅನುಮಾನವನ್ನು ಹುಟ್ಟು ಹಾಕುವಂತಿದ್ದವು. ಒಂದು ದ್ವಾರದ ಮೇಲೆ ಔರಂಗಜೇಬ್‌ ಪಾಕಿಸ್ತಾನ ಒಳಗೊಂಡಂತೆ ಅಖಂಡ ಮುಸ್ಲಿಂ ಭಾರತದ ಪಟವನ್ನು ಅಳವಡಿಕೆ ಮಾಡಿದ್ದಾರೆ.

PREV
111
ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ನಗರದ ಬಡಾವಣೆಯೊಂದಕ್ಕೆ ಅಖಂಡ ಭಾರತ ಸಾಮ್ರಾಜ್ಯ ಕಟ್ಟಿದ್ದ ಮಹಾನ್‌ ದೊರೆ ಔರಂಗಜೇಬ್‌ ಎಂದು ಪಾಕಿಸ್ತಾನ ಒಳಗೊಂದ ಭಾರತ ದೇಶದ ನಕ್ಷೆಯನ್ನು ಅಳವಡಿಕೆ ಮಾಡಲಾಗಿದೆ.

211

ಟಿಪ್ಪು ಸುಲ್ತಾನ್‌ ಹಿಂದೂ ವಿರೋಧಿ ನೀತಿ ಅನುಸರಿಸುತ್ತಾ ಹಿಂದೂ ಸೈನಿಕರನ್ನು ಕೊಂದು ಅವರ ಕಾಲಿಟ್ಟಿರುವ ಬೃಹತ್‌ ಕಟೌಟ್‌ ನಿರ್ಮಿಸಿ ಅಳವಡಿಸಲಾಗಿದೆ. 

311

ಟಿಪ್ಪು ಸುಲ್ತಾನ್‌ ಖಡ್ಗವನ್ನು ಹಿಡಿದು ದಾಳಿ ಮಾಡುವಂತಹ ಸುಮಾರು 50 ಅಡಿ ಎತ್ತರದ ಬೃಹತ್‌ ಕಟೌಟ್‌ ನಿರ್ಮಾಣ ಮಾಡಿ ಅದರ ಮೇಲೆ ಮುಸ್ಲಿಂ ಬಾವುಟ ಅಳಡಿಸಲಾಗಿದೆ. 

411

ಈದ್‌ ಮಿಲಾದ್‌ ಹಬ್ಬದ ವೇಳೆ ಶಿವಮೊಗ್ಗ ನಗರದ ವೃತ್ತವೊಂದರಲ್ಲಿ ಬೃಹತ್‌ ಪ್ರಮಾಣದ ಮುಸ್ಲಿಂ ತಲ್ವಾರ್‌ ಅಳವಡಿಕೆ ಮಾಡಲಾಗಿತ್ತು. ಸುಮಾರು 25 ಅಡಿ ಉದ್ದದ ಖಡ್ಗವಾಗಿದೆ.

511

ಶಿವಮೊಗ್ಗ ನಗರದ ರಾಗಿಗುಡ್ಡ ಬಡಾವಣೆಯ ಪ್ರವೇಶ ದ್ವಾರಕ್ಕೆ ಸಾಬ್ರು ಸಾಮ್ರಾಜ್ಯ ಎಂದು ದೊಡ್ಡ ದ್ವಾರವನ್ನು ನಿರ್ಮಾಣ ಮಾಡಲಾಗಿದೆ.

611

ಶಿವಮೊಗ್ಗದಲ್ಲಿ ನಡೆದ ಈದ್‌ ಮಿಲಾದ್‌ ಹಬ್ಬದ ವೇಳೆ ನಗರದ ಮಧ್ಯ ಭಾಗದಲ್ಲಿಯೇ ಟಿಪ್ಪು ಸಾಮ್ರಾಜ್ಯ ಎಂದು ಬೃಹತ್‌ ಬ್ಯಾನರ್‌ ಅಳವಡಿಕೆ ಮಾಡಾಗಿತ್ತು.

711

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಅವರ ಬೃಹತ್‌ ಕಟೌಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

811

ಶಿವಮೊಗ್ಗ ನಗರದಲ್ಲಿ ಔರಂಗಜೇಬ್‌ ದ್ವಾರ ಹಾಗೂ ಟಿಪ್ಪು ಸುಲ್ತಾನ್‌ ಖಡ್ಗವನ್ನು ಹಿಡಿದು ಕುದುರೆ ಸವಾರಿ ಮಾಡುತ್ತಿರುವ ಬ್ಯಾನರ್‌ ಅಳವಡಿಸಲಾಗಿದೆ.

911

ಶಿವಮೊಗ್ಗದ ಗಾಂಧಿ ನಗರದಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಹಬ್ಬದ ಮೆರವಣಿಗೆಯಲ್ಲಿ ಖಡ್ಗ ಪ್ರದರ್ಶನ ಮಾಡಿದ ಯುವಕರ ಗುಂಪು.

1011

ಶಿವಮೊಗ್ಗ ಪ್ರಮುಖ ಬೀದಿಗಳಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಹಸಿರು ಬಾವುಟ, ಹಸಿರು ಮಂದಿರ ಹಾಗೂ ತಲ್ವಾರ್‌ ಪ್ರದರ್ಶನ ಮಾಡಲಾಯಿತು.

1111

ಶಿವಮೊಗ್ಗ ನಗರದ ಪ್ರಮುಖ ವೃತ್ತವೊಂದರಲ್ಲಿ ಹಸಿರು ಬಟ್ಟೆಯಿಂದ ಗೋಪುರವನ್ನು ನಿರ್ಮಾಣ ಮಾಡಲಾಗಿದ್ದು, ಬೃಹತ್‌ ಮೆರವಣಿಗೆ ಮಾಡಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories