ಒಟ್ನಲ್ಲಿ ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಸೋಲಿಗರಿಗೆ ಸೂರನ್ನು ಒದಗಿಸಿಕೊಡಲೂ ಜಿಲ್ಲಾಡಳಿತ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಡಿ ಜನರ ಕಷ್ಟಗಳನ್ನು ಅರಿತಿದ್ದಾರೆ. ಆದ್ರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಂಪುಟ ಈ ವಿಶೇಷ ಯೋಜನೆಗೆ ಅಸ್ತು ಅಂತಾರಾ ಅಥವಾ ಇಲ್ವಾ ಅನ್ನೋದ್ನ ಕಾದುನೋಡಬೇಕಾಗಿದೆ.
ವರದಿ - ಪುಟ್ಟರಾಜು. ಆರ್. ಸಿ. ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ.