ಸಿಎಂಗೆ ದಸರಾ ಆಹ್ವಾನ ನೀಡಲು ಬರಲಿಲ್ಲ ಡಿಸಿ ರೋಹಿಣಿ ಸಿಂಧೂರಿ

Kannadaprabha News   | Asianet News
Published : Oct 12, 2020, 10:59 AM IST

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಅವರನ್ನು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಆಹ್ವಾನ ನೀಡಿದರು.

PREV
16
ಸಿಎಂಗೆ ದಸರಾ ಆಹ್ವಾನ ನೀಡಲು ಬರಲಿಲ್ಲ ಡಿಸಿ ರೋಹಿಣಿ ಸಿಂಧೂರಿ

ಸಿಎಂಗೆ ದಸರಾ ಆಹ್ವಾನ ನೀಡಲು ಬರಲಿಲ್ಲ ಡಿಸಿ ರೋಹಿಣಿ ಸಿಂಧೂರಿ

ಸಿಎಂಗೆ ದಸರಾ ಆಹ್ವಾನ ನೀಡಲು ಬರಲಿಲ್ಲ ಡಿಸಿ ರೋಹಿಣಿ ಸಿಂಧೂರಿ

26

ದಸರಾಗೆ ಸಿಎಂಗೆ ಆಹ್ವಾನ ನೀಡಲು ಮೈಸೂರು ಜಿಲ್ಲಾಧಿಕಾರಿ ಗೈರು

ದಸರಾಗೆ ಸಿಎಂಗೆ ಆಹ್ವಾನ ನೀಡಲು ಮೈಸೂರು ಜಿಲ್ಲಾಧಿಕಾರಿ ಗೈರು

36


ಶಿಷ್ಟಾಚಾರದಂತೆ ಜಿಲ್ಲಾಧಿಕಾರಿಗಳು ಕೂಡ ಆಹ್ವಾನ ಉಪಸ್ಥಿತರಿರಬೇಕು..


ಶಿಷ್ಟಾಚಾರದಂತೆ ಜಿಲ್ಲಾಧಿಕಾರಿಗಳು ಕೂಡ ಆಹ್ವಾನ ಉಪಸ್ಥಿತರಿರಬೇಕು..

46


ಪ್ರತಿವರ್ಷ ಜಿಲ್ಲಾಡಳಿತದಿಂದ ದಸರಾ ಆಹ್ವಾನ ನೀಡುವಾಗ ಜಿಲ್ಲಾಧಿಕಾರಿಗಳು ಹಾಜರಿರ್ತಿದ್ರು..


ಪ್ರತಿವರ್ಷ ಜಿಲ್ಲಾಡಳಿತದಿಂದ ದಸರಾ ಆಹ್ವಾನ ನೀಡುವಾಗ ಜಿಲ್ಲಾಧಿಕಾರಿಗಳು ಹಾಜರಿರ್ತಿದ್ರು..

56


ಆದ್ರೆ ಸಿಎಂ ಬಿಎಸ್‌ವೈಗೆ ದಸರಾ ಆಹ್ವಾನ ನೀಡುವಾಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗೈರು..


ಆದ್ರೆ ಸಿಎಂ ಬಿಎಸ್‌ವೈಗೆ ದಸರಾ ಆಹ್ವಾನ ನೀಡುವಾಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗೈರು..

66

ಕೋವಿಡ್ ಹಿನ್ನೆಲೆ ಸರಳ ದಸರಾ ಆಚರಣೆ

ಕೋವಿಡ್ ಹಿನ್ನೆಲೆ ಸರಳ ದಸರಾ ಆಚರಣೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories