ನವೆಂಬರ್ 25-26 ರೊಂದು ಮಲೆ ಮಹದೇಶ್ವರ ಬೆಟ್ಟ ದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ನಡೆಯುತ್ತಿರುವ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ ಸಚಿವ ಸುರೇಶ್ ಕುಮಾರ್
undefined
ವಿಧಾನಸೌಧದಲ್ಲಿ ಸಿಎಂಗೆ ಅಹ್ವಾನ ಪತ್ರ ಕೊಟ್ಟು ಅಹ್ವಾನಿಸಿದ ಸುರೇಶ್ ಕುಮಾರ್..
undefined
ಮುಖ್ಯಮಂತ್ರಿಗಳು ಮಲೆ ಮಹದೇಶ್ವರ ಸ್ವಾಮಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಹೌದು...
undefined
ಮಲೆ ಮಹದೇಶ್ವರ ಬೆಟ್ಟದಲ್ಲಿ 25 ರಂದು ಬುಧವಾರ ಸಂಜೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳು ವಹಿಸಿ ಕಲಾಪಗಳನ್ನು ನಡೆಸಿಕೊಡಲಿದ್ದಾರೆ..
undefined
26.11.2020 ಗುರುವಾರದಂದು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮತ್ತು ಪ್ರಾಧಿಕಾರ ಕೈಗೊಳ್ಳಲು ನಿಶ್ಚಯಿಸಿರುವ ಕಾಮಗಾರಿಗಳ ಶಿಲಾನ್ಯಾಸ ಮುಖ್ಯಮಂತ್ರಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ..
undefined
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಪೂಜ್ಯ ಸ್ವಾಮೀಜಿಗಳು ಹಾಗೂ ಸಾಲೂರು ಮಠದ ಪೂಜ್ಯ ಸ್ವಾಮೀಜಿಗಳು ಸಾನಿಧ್ಯವನ್ನು ನೀಡಲಿದ್ದಾರೆ..ಇದೇ ಸಂದರ್ಭದಲ್ಲಿ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೂ ಸಹ ಕಾರ್ಯಕ್ರಮಕ್ಕೆ ಆಹ್ವಾನಿಸ ಸುರೇಶ್ ಕುಮಾರ್...
undefined