ದೊಡ್ಡ ಗೇಟು ದಾಟಿ ಹೋಗಿಲ್ಲ!: ಲಾಕ್ಡೌನ್ ಘೋಷಣೆಯಾದ ಬಳಿಕ ನಾನು ಧರ್ಮಸ್ಥಳದ ದೊಡ್ಡ ಗೇಟು ದಾಟಿ ಹೊರ ಹೋಗಿಲ್ಲ. ಬಸದಿ ಹಾಗೂ ಮ್ಯೂಸಿಯಂ ಗೇಟನ್ನೂ ಮೀರಿ ಹೋಗಿಲ್ಲ. ನನ್ನ ಬೀಡು, ದೇವಸ್ಥಾನ, ಗ್ರಂಥಾಲಯ, ಮ್ಯೂಸಿಯಂ ಬಿಟ್ಟರೆ ಕುಟುಂಬದೊಂದಿಗೆ ಕಾಲಕಳೆಯುತ್ತಿದ್ದೇನೆ. ಸದಾ ಭಕ್ತರಿಂದ ತುಂಬಿರುತ್ತಿದ್ದ ಕ್ಷೇತ್ರ ಈಗ ಖಾಲಿ, ಖಾಲಿ. ಗ್ರಾಮಾಭಿವೃದ್ಧಿ ಯೋಜನೆ, ಶೈಕ್ಷಣಿಕ ಆಗುಹೋಗುಗಳ ಸಭೆಯೂ ನಡೆಯುತ್ತಿಲ್ಲ. ಎಲ್ಲರೂ ಅವರವರ ಮನೆಯಲ್ಲೇ ಇದ್ದು ಲಾಕ್ಡೌನ್ ಪಾಲಿಸುವಂತೆ ಹೇಳಿದ್ದೇನೆ. ಇದನ್ನು ಚಾಚೂ ತಪ್ಪದೆ ಎಲ್ಲರೂ ಪಾಲಿಸುತ್ತಿದ್ದಾರೆ. ಶೇ.99.99ರಷ್ಟುಇದು ಪಾಲನೆಯಾಗುತ್ತಿದೆ ಎಂಬ ಹೆಮ್ಮೆ ಮತ್ತು ಸಮಾಧಾನ ನನಗಿದೆ.
ದೊಡ್ಡ ಗೇಟು ದಾಟಿ ಹೋಗಿಲ್ಲ!: ಲಾಕ್ಡೌನ್ ಘೋಷಣೆಯಾದ ಬಳಿಕ ನಾನು ಧರ್ಮಸ್ಥಳದ ದೊಡ್ಡ ಗೇಟು ದಾಟಿ ಹೊರ ಹೋಗಿಲ್ಲ. ಬಸದಿ ಹಾಗೂ ಮ್ಯೂಸಿಯಂ ಗೇಟನ್ನೂ ಮೀರಿ ಹೋಗಿಲ್ಲ. ನನ್ನ ಬೀಡು, ದೇವಸ್ಥಾನ, ಗ್ರಂಥಾಲಯ, ಮ್ಯೂಸಿಯಂ ಬಿಟ್ಟರೆ ಕುಟುಂಬದೊಂದಿಗೆ ಕಾಲಕಳೆಯುತ್ತಿದ್ದೇನೆ. ಸದಾ ಭಕ್ತರಿಂದ ತುಂಬಿರುತ್ತಿದ್ದ ಕ್ಷೇತ್ರ ಈಗ ಖಾಲಿ, ಖಾಲಿ. ಗ್ರಾಮಾಭಿವೃದ್ಧಿ ಯೋಜನೆ, ಶೈಕ್ಷಣಿಕ ಆಗುಹೋಗುಗಳ ಸಭೆಯೂ ನಡೆಯುತ್ತಿಲ್ಲ. ಎಲ್ಲರೂ ಅವರವರ ಮನೆಯಲ್ಲೇ ಇದ್ದು ಲಾಕ್ಡೌನ್ ಪಾಲಿಸುವಂತೆ ಹೇಳಿದ್ದೇನೆ. ಇದನ್ನು ಚಾಚೂ ತಪ್ಪದೆ ಎಲ್ಲರೂ ಪಾಲಿಸುತ್ತಿದ್ದಾರೆ. ಶೇ.99.99ರಷ್ಟುಇದು ಪಾಲನೆಯಾಗುತ್ತಿದೆ ಎಂಬ ಹೆಮ್ಮೆ ಮತ್ತು ಸಮಾಧಾನ ನನಗಿದೆ.