ಯಡಿಯೂರಪ್ಪ ಭೇಟಿಯಾದ ಸ್ವಾಮೀಜಿಗಳ ದಂಡು: 40 ಸಂತರ ಬೇಡಿಕೆ ಏನು?

First Published Feb 9, 2021, 5:26 PM IST

ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಠಗಳಲ್ಲಿ ಬಹುತೇಕ ಅನುದಾನ ರೂಪದಲ್ಲಿ ಲಕ್ಷ-ಲಕ್ಷ ಹಣ ಕೊಟ್ಟಿದ್ದಾರೆ. ಇದೀಗ ಅದೇ ಮಠಗಳಿಂದ ಕಂಟಕ ಎದುರಾಗಿದೆ.  ಬಹುತೇಕ ಸಮುದಾಯಗಳ ಮೀಸಲಾತಿ ಹೋರಾಟದ ಕಿಚ್ಚು ರಾಜ್ಯದಲ್ಲಿ ಜೋರಾಗಿದೆ. ಅದರಂತೆ ಇಂದು ಮಂಗಳವಾರ)  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ 40ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಕೆ ಮನವಿ ಮಾಡಿದರು. ಹಾಗಾದ್ರೆ ಸ್ವಾಮೀಜಿಗಳ ತಂಡ ಏನೆಲ್ಲಾ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
 

ಮೀಸಲಾತಿ ಕಿಚ್ಚಿನ ಮಧ್ಯೆ 40ಕ್ಕೂ ಹೆಚ್ಚು ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.
undefined
ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದು, ಸಿಎಂ ನಿವಾಸ ಕಾವೇರಿಯಲ್ಲಿ ಬಿಎಸ್‌ವೈ ಅವರನ್ನ ಭೇಟಿ ಮಾಡಿದರು.
undefined
ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು.
undefined
ಅಲ್ಲದೇ ಇದೇ ವೇಳೆ ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಸಿಎಂಗೆ ಸ್ವಾಮೀಜಿಗಳಿಗೆ ಮನವಿ ಮಾಡಿದರು.
undefined
ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೊಡಲು ಮನವಿ
undefined
106 ಒಳಪಂಗಡಗಳು ಲಿಂಗಾಯತರಲ್ಲಿವೆ. 32 ಒಳಪಂಗಡಗಳು ಒಬಿಸಿ ಯಡಿ ಸೇರಿವೆ. ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕೆಂದು‌ ಮನವಿ
undefined
click me!