ಮಲೆನಾಡು ಸೇರಿದಂತೆ ಹಲವು ಕಡೆ ಅಂತರ್ಜಲದ ಮಟ್ಟ ಕುಸಿದಿದೆ. ನೀಲಗಿರಿ, ಅಕೇಶಿಯ ಪ್ಲಾಂಟೇಶ್ ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಹೀಗಾಗಿ ಅಕೇಶಿಯಾ ಮತ್ತು ನೀಲಗಿರಿ ಮಗಳನ್ನ ತೆಗೆದು ಹಣ್ಣಿನ ಗಿಡಗಳನ್ನ ಬೆಳಿಸಿದ್ರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಆಗುತ್ತೆ ಅಂತ ಮನವಿ ಮಾಡಿದರು.
ಮಲೆನಾಡು ಸೇರಿದಂತೆ ಹಲವು ಕಡೆ ಅಂತರ್ಜಲದ ಮಟ್ಟ ಕುಸಿದಿದೆ. ನೀಲಗಿರಿ, ಅಕೇಶಿಯ ಪ್ಲಾಂಟೇಶ್ ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಹೀಗಾಗಿ ಅಕೇಶಿಯಾ ಮತ್ತು ನೀಲಗಿರಿ ಮಗಳನ್ನ ತೆಗೆದು ಹಣ್ಣಿನ ಗಿಡಗಳನ್ನ ಬೆಳಿಸಿದ್ರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಆಗುತ್ತೆ ಅಂತ ಮನವಿ ಮಾಡಿದರು.