ರಾಮೇಶ್ವರದಿಂದ ವಿನಯ್ ಗುರೂಜಿ ಪ್ರತಿ ವರ್ಷವೂ ಮರಳನ್ನ ತಂದು ಆ ಮರಳಿನಲ್ಲಿ ಜೌಧಂಬರ ವೃಕ್ಷದ ಕೆಳಗೆ ಲಿಂಗ ಪ್ರತಿಷ್ಠಾಪಿಸಿ ಪ್ರತಿದಿನವೂ ಪೂಜೆ ಸಲ್ಲಿಸುತ್ತಾರೆ. ಪ್ರತಿ ದಿನ ಪೂಜೆ ಸಲ್ಲಿಸುತ್ತಿದ್ದ ಮರಳಿನಲ್ಲಿಯೇ ಮಾಡಿದ ಲಿಂಗದ ಮರಳನ್ನು ಅಯೋಧ್ಯೆಗೆ ವಿನಯ್ ಗುರೂಜಿ ಕಳುಹಿಸಿದರು,
ರಾಮೇಶ್ವರದಿಂದ ವಿನಯ್ ಗುರೂಜಿ ಪ್ರತಿ ವರ್ಷವೂ ಮರಳನ್ನ ತಂದು ಆ ಮರಳಿನಲ್ಲಿ ಜೌಧಂಬರ ವೃಕ್ಷದ ಕೆಳಗೆ ಲಿಂಗ ಪ್ರತಿಷ್ಠಾಪಿಸಿ ಪ್ರತಿದಿನವೂ ಪೂಜೆ ಸಲ್ಲಿಸುತ್ತಾರೆ. ಪ್ರತಿ ದಿನ ಪೂಜೆ ಸಲ್ಲಿಸುತ್ತಿದ್ದ ಮರಳಿನಲ್ಲಿಯೇ ಮಾಡಿದ ಲಿಂಗದ ಮರಳನ್ನು ಅಯೋಧ್ಯೆಗೆ ವಿನಯ್ ಗುರೂಜಿ ಕಳುಹಿಸಿದರು,