ದೂರದ ಅಮೆರಿಕಾದಲ್ಲಿರೋ ಕನ್ನಡಿಗರ ಕಷ್ಟಕ್ಕೆ ಮಿಡಿದ ಯಡಿಯೂರಪ್ಪ ಮನ
First Published Apr 13, 2020, 5:19 PM IST ಕರ್ನಾಟದಕಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ಸೋಂಕು ತಡೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಇದರಿಂದ ಮೊದಲ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 11ನೇ ಸ್ಥಾನದಲ್ಲಿದೆ. ಇದೀಗ ದೂರದ ಅಮೆರಿಕಾದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಮನ ಮಿಡಿದಿದ್ದು, ಧೈರ್ಯ ತುಂಬಿದ್ದಾರೆ.