ಈ ಸಿನಿಮಾವನ್ನು ಮಹೇಶ್ ಬಾಬು ಪಿ ಅವರು ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ತಾರಾಬಳಗದಲ್ಲಿದ್ದಾರೆ. ಸಿನಿಮಾಕ್ಕೆ ವಿವೇಕ್, ಮೆರ್ವೀನ್ ಸಂಗೀತ ನೀಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಅಡಿಯಲ್ಲಿ ನವೀನ್ ಯೆರ್ನೇನಿ, ವೈ. ರವಿಶಂಕರ್ ನಿರ್ಮಿಸಿದ್ದಾರೆ. ಇದೇ ತಿಂಗಳ 27ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.