ಘಟನೆಯಿಂದ ಪಾರಾದ ರೀತಿ ನೆನೆಸಿಕೊಂಡರೆ ಈಗಲೂ ನಡುಕ ಉಂಟಾಗುತ್ತದೆ ಎಂದು ಶ್ವೇತಾ ಪ್ರಸಾದ್ ಹೇಳಿದ್ದಾರೆ. 'ರಾಧಾ ರಮಣ', 'ಶ್ರೀರಸ್ತು ಶುಭಮಸ್ತು' ಮುಂತಾದ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಪರಿಚಿತಗೊಂಡಿರುವ ನಟಿ ಶ್ವೇತಾ ಆರ್ ಪ್ರಸಾದ್ ಮಹೇಶ್ ರವಿಕುಮಾರ್ ಎಂಬುವವರು ನಿರ್ದೇಶನ ಮಾಡಿರುವ 'ಬಂದೂಕ್' ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿದ್ದರು.