ಅಮೃತಧಾರೆ (Amruthadhaare) ಇದೀಗ ಯಾರೂ ಊಹಿಸದ ತಿರುವಿನತ್ತ ಸಾಗುತ್ತಿದೆ. ಗೌತಮ್ನಿಂದ ಭೂಮಿಕಾ ದೂರ ಇರುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವ ಹಿಂದಿರೋ ಕಹಿ ಸತ್ಯ ಬೇರೆಯದ್ದೇ ಇದ್ದು, ಅದು ಗೌತಮ್ಗೆ ತಿಳಿದಿಲ್ಲ. ಕಿಡ್ನ್ಯಾಪ್ ಆಗಿರೋ ಮಗಳ ವಿಷಯ ಮುಚ್ಚಿಟ್ಟಿರುವುದಕ್ಕೆ ಭೂಮಿಕಾ ಸಿಟ್ಟು ಮಾಡಿಕೊಂಡಿದ್ದಾಳೆ ಎಂದುಕೊಂಡಿದ್ದಾನೆ.