ಖ್ಯಾತ ನಟ, ನಿರ್ದೇಶಕ ನವೀನ್ ಕೃಷ್ಣ ಅವರು ನಾಯಕನ ಪಾತ್ರದಲ್ಲಿ ಮಿಂಚಿದ್ದು, ನಟಿ ಕೃತ್ತಿಕಾ ರವೀಂದ್ರ ನಾಯಕಿಯಾಗಿದ್ದಾರೆ, ಹಿರಿಯ ನಟ ಉಮೇಶ್, ಬಾಲ ಕಲಾವಿದರಾದ ಅಂಕಿತಾ ಜಯರಾಮ್ , ಡ್ರಾಮಾ ಜೂನಿಯರ್ಸ್ ಖ್ಯಾತಿಯ ಅನುರಾಗ್ ಮತ್ತು ಭಗವಂತನ ಪಾತ್ರದಲ್ಲಿ ಕಾರ್ತಿಕ್ ಸಾಮಗ ಹೀಗೆ ದೊಡ್ಡ ತಾರಾಬಳಗ ಈ ಧಾರವಾಹಿಯಲ್ಲಿದೆ.