ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕ್ಷಿಪ್ರ ಕ್ರಾಂತಿಯುಂಟಾಗಿರುವ ಸಂದರ್ಭದಲ್ಲಿ ಈ ರೆಸಾರ್ಟ್ ಮುನ್ನಲೆಗೆ ಬಂದಿರುತ್ತದೆ. ಈ ಹಿಂದೆ ಗುಜರಾತಿನ ಕಾಂಗ್ರೆಸ್ ಶಾಸಕರನ್ನು ಈಗಲ್ ಟನ್ ಗಾಲ್ಫ್ ರೆಸಾರ್ಟ್ನಲ್ಲಿ ಇರಿಸಲಾಗಿತ್ತು. ಈ ವೇಳೆ ಈಗಲ್ ಟನ್ ಗಾಲ್ಫ್ ರೆಸಾರ್ಟ್ ನತ್ತ ಇಡೀ ದೇಶದ ಗಮನ ಸೆಳೆದಿತ್ತು. ಈ ಸಂದರ್ಭದಲ್ಲಿಯೇ ಇಂದಿನ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು.