ಬೆಂಗಳೂರಿನ ನಿವಾಸಿ ಆಗಿದ್ದರೂ ಯಾವುದೇ ಐಷಾರಾಮಿ ಜೀವನಕ್ಕೆ ಒಗ್ಗಿಕೊಳ್ಳದೇ ಕನ್ನಡ ನಾಡಿನ ಪ್ರಸಿದ್ಧ ಗೋ ತಳಿಯಾದ ಹಳ್ಳಿಕಾರ್ ತಳಿ ಸಂರಕ್ಷಣೆ ಮಾಡುತ್ತಿರುವ ಸಂತೋಷ್ಗೆ ಭೀಮನ ಪಾತ್ರ ಹಂಚಿಕೆ ಮಾಡಲಾಗಿದೆ. ದ್ರೌಪದಿ ಪಾತ್ರವನ್ನೂ ಸ್ಯಾಂಡಲ್ವುಡ್ ನಟಿಗೆ ಹೋಲಿಸಲಾಗಿದ್ದು, ಅದು ಅವರಿಗೆ ಯಾವ ರೀತಿ ಒಪ್ಪುತ್ತೋ ಎಂಬುವುದು ಮಾತ್ರ ಅರ್ಥವಾಗುತ್ತಿಲ್ಲ.
https://www.instagram.com/reel/Cykgh69SOCE/?igshid=MWQyMGUwaGh5aHdzMA%3D%3D