“ಕಾಂತಾರ ಸಿನಿಮಾಕ್ಕೋಸ್ಕರ ಬೇರೆ ಎಲ್ಲಾ ಸಿನಿಮಾ ಬದಿಗಿಟ್ಟು, ಅದರ ಮೇಲೆ ಗಮನಹರಿಸ್ತಿದ್. ಸಣ್ಣ ಆಗಬೇಕು ಅಂತ ಡಯಟ್ ಮಾಡಿ ತುಂಬಾ ಡೆಡಿಕೇಟೆಡ್ ಆಗಿ ವರ್ಕ್ ಮಾಡಿದ್ದಾನೆ. ಅದನ್ನು ನೆನಪಿಸಿಕೊಂಡ್ರೆ ಒಂತರ ಅಯ್ಯೋ ಅನಿಸಿಬಿಡುತ್ತೆ. ಆ ಸಿನಿಮಾ ನೋಡಬೇಕು, ನಾವೆಲ್ಲ ಸೆಲೆಬ್ರೇಟ್ ಮಾಡಬೇಕು, ಮಂಗಳೂರಲ್ಲಿ ಅವಂದು ಕಟೌಟ್ ಆಗಬೇಕು, ಅವನ ಒಂದು ಫ್ಲೆಕ್ಸ್ಗಳು ಆಗಬೇಕು, ಈ ಥರ ತುಂಬಾ ಪ್ಲಾನ್ ಮಾಡಿದ್ವಿ. ಈಗ ಅವನೇ ಇಲ್ಲ” ಎಂದು ಸೂರಜ್ ಹೇಳಿದ್ದಾರೆ.