ಅಷ್ಟೇ ಅಲ್ಲ ಇವರು ಯಾರಿಗೆ ಸಾಲುತ್ತೆ ಸಂಬಳ, ಛತ್ರಿಗಳು ಸರ್ ಛತ್ರಿಗಳು, ಹೆಂಡ್ತೀರಾ ದರ್ಭಾರ್, ಲವ ಕುಶ ಸಿನಿಮಾಗಳಿಗೆ ಕಥೆ ಬರೆದಿದ್ದು, ಕೃಷ್ಣ ನೀ ಲೇಟಾಗಿ ಬಾರೋ, ನರಸಿಂಹ, ಮಂಜುನಾಥ ಬಿಎ ಎಲ್ ಎಲ್ ಬಿ, ಸಚಿನ್! ತೆಂಡೂಲ್ಕರ್ ಅಲ್ಲ, ಮಳೆ ನಿಲ್ಲುವವರೆಗೆ, ಹಲೋ ಮಾಮ ಸಿನಿಮಾಗಳನ್ನು ನಿರ್ದೇಶನ (direction) ಕೂಡ ಮಾಡಿದ್ದಾರೆ.