ಅಷ್ಟೇ ಅಲ್ಲದೇ ಭೂಮಿಕಾಗೆ ಸೃಜನ್ ಹೇಳಿದ ರೌಡಿಗಳ ಕಥೆ ಕೇಳಿ ಶಾಕ್ ಆಗಿದ್ದು, ಜೊತೆಗೆ ಸೃಜನ್, ಜಾಗರೂಕತೆ ಇರುವಂತೆಯೂ, ಮನೆಯಲ್ಲಿಯೇ ನಿಮಗೆ ದುಷ್ಮನ್ ಇದ್ದಾರೆ, ನಿಮ್ಮ ನೆರಳನ್ನು ಸಹ ನೀವು ನಂಬಬೇಡಿ ಎಂದು ಹೇಳಿದ್ದು, ಎಲ್ಲಾ ಕೇಳಿ ಬೆಚ್ಚಿ ಬಿದ್ದಿದ್ದಳು. ಕನಸಿನಲ್ಲೂ ತಮ್ಮನ್ನು ಕೊಲೆ ಮಾಡಲು ಕಾರು ಬರುವಂತಾಗಿ ಬೆಚ್ಚಿ ಎದ್ದಿದ್ದಳು ಭೂಮಿಕಾ.