ಈ ವಿಷಯ ಕರ್ಣನ ಮನೆಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸ್ವಂತ ಮಗನಿಗೆ ಅವಮಾನ ಆಗಿದ್ದಕ್ಕೆ ಕರ್ಣನನ್ನು ತಂದೆ ಮನೆಯಿಂದ ಹೊರಹಾಕಿದ್ದಾರೆ. ಇತ್ತ ಅಜ್ಜಿ, ಮೊಮ್ಮಗ ಕರ್ಣನನ್ನು ಮನೆಯೊಳಗೆ ಕರೆದುಕೊಂಡು ಬಂದಿದ್ದಾಳೆ. ಆದ್ರೆ ಸಂಜಯ್ ಕಾಲ್ಮುಟ್ಟಿ ಕ್ಷಮೆ ಕೇಳುವಂತೆ ತಂದೆ ಆಗ್ರಹಿಸಿದ್ದಾರೆ. ಕ್ಷಮೆ ಕೇಳಿದ್ರೆ ನನ್ನ ಮೇಲೆ ಆಣೆ ಎಂದು ಅಜ್ಜಿ ಹೇಳಿದ್ದಾರೆ.