ಶಿವಗಂಗೆ ತೀರ್ಥ ಕಂಬದ ಬಳಿ ಶೂ ಧರಿಸಿ ನಟ-ನಟಿ ಫೋಟೋ: ಆಕ್ರೋ​ಶ!

Suvarna News   | Asianet News
Published : Aug 08, 2020, 09:07 AM IST

ದಾಬಸ್‌ಪೇಟೆ: ತೀರ್ಥ ಉದ್ಭವ ಅಗುವ ಜಾಗದಲ್ಲಿ ನಟ ಚಂದನ್‌, ನಟಿ ಕವಿತಾ ಶೂ ಧರಿಸಿ ಫೋಟೋ ಶೂಟ್‌ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. 

PREV
19
ಶಿವಗಂಗೆ ತೀರ್ಥ ಕಂಬದ ಬಳಿ ಶೂ ಧರಿಸಿ ನಟ-ನಟಿ ಫೋಟೋ: ಆಕ್ರೋ​ಶ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದಲ್ಲಿ ನಟ ಚಂದನ್‌, ಕಿರುತೆರೆ ನಟಿ ಕವಿತಾ ಫೋಟೋ ಶೂಟ್‌ ಮಾಡಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದಲ್ಲಿ ನಟ ಚಂದನ್‌, ಕಿರುತೆರೆ ನಟಿ ಕವಿತಾ ಫೋಟೋ ಶೂಟ್‌ ಮಾಡಿದ್ದಾರೆ. 

29

ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.ದಕ್ಷಿಣಕಾಶಿ ಶಿವಗಂಗೆಯ ಪವಿತ್ರ ಬೆಟ್ಟದ ತುತ್ತತುದಿಯ ತೀರ್ಥ ಕಂಬದ ಪ್ರಾಂಗಣದಲ್ಲಿ ಶೂ ಧರಿಸಿಕೊಂಡು ಫೋಟೋಗೆ ಪೋಸ್‌ ನೀಡಿದ್ದಾರೆ. 

ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.ದಕ್ಷಿಣಕಾಶಿ ಶಿವಗಂಗೆಯ ಪವಿತ್ರ ಬೆಟ್ಟದ ತುತ್ತತುದಿಯ ತೀರ್ಥ ಕಂಬದ ಪ್ರಾಂಗಣದಲ್ಲಿ ಶೂ ಧರಿಸಿಕೊಂಡು ಫೋಟೋಗೆ ಪೋಸ್‌ ನೀಡಿದ್ದಾರೆ. 

39

ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. 

ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. 

49

ಶಿವಗಂಗೆಯ ಬೆಟ್ಟದ ತುತ್ತ ತುದಿಯಲ್ಲಿ ಧಾರಾವಾಹಿ ನಟರ ಮೋಜುಮಸ್ತಿ ಭಕ್ತರಿಗೆ ಬೇಸರ ಮೂಡಿಸಿದೆ.

ಶಿವಗಂಗೆಯ ಬೆಟ್ಟದ ತುತ್ತ ತುದಿಯಲ್ಲಿ ಧಾರಾವಾಹಿ ನಟರ ಮೋಜುಮಸ್ತಿ ಭಕ್ತರಿಗೆ ಬೇಸರ ಮೂಡಿಸಿದೆ.

59

ಪ್ರತಿವರ್ಷ ಮಕರ ಸಂಕ್ರಮಣ ಹಬ್ಬದಂದು ಈ ಕಂಬದಲ್ಲಿ ತೀರ್ಥೋದ್ಬವಾಗುತ್ತದೆ. 

ಪ್ರತಿವರ್ಷ ಮಕರ ಸಂಕ್ರಮಣ ಹಬ್ಬದಂದು ಈ ಕಂಬದಲ್ಲಿ ತೀರ್ಥೋದ್ಬವಾಗುತ್ತದೆ. 

69

ದೇವರ ಕಂಬದಲ್ಲಿ ಉದ್ಭವಾದ ಜಲದಿಂದ ಹೊನ್ನಾದೇವಿ ಹಾಗೂ ಗಂಗಾಧರೇಶ್ವರ ಪ್ರಸಿದ್ಧ ಗಿರಿಜಾ ಕಲ್ಯಾಣವಾಗುತ್ತದೆ. 

ದೇವರ ಕಂಬದಲ್ಲಿ ಉದ್ಭವಾದ ಜಲದಿಂದ ಹೊನ್ನಾದೇವಿ ಹಾಗೂ ಗಂಗಾಧರೇಶ್ವರ ಪ್ರಸಿದ್ಧ ಗಿರಿಜಾ ಕಲ್ಯಾಣವಾಗುತ್ತದೆ. 

79

ಪವಾಡ ರೀತಿಯಲ್ಲಿ ಗಂಗೆ ಉತ್ಪತ್ತಿಯಾಗುವ ಅಂತಹ ಪವಿತ್ರ ಜಾಗದಲ್ಲಿ ಶೂ ಧರಿಸಿಕೊಂಡು ತೆರಳಿರುವುದಕ್ಕೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಪವಾಡ ರೀತಿಯಲ್ಲಿ ಗಂಗೆ ಉತ್ಪತ್ತಿಯಾಗುವ ಅಂತಹ ಪವಿತ್ರ ಜಾಗದಲ್ಲಿ ಶೂ ಧರಿಸಿಕೊಂಡು ತೆರಳಿರುವುದಕ್ಕೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

89

ದೇವರ ಮಹಿಮೆ ತಿಳಿಯದೆ ಶೂ ಧರಿಸಿ ಫೋಟೋ ತೆಗೆದುಕೊಂಡಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ದೇವರ ಮಹಿಮೆ ತಿಳಿಯದೆ ಶೂ ಧರಿಸಿ ಫೋಟೋ ತೆಗೆದುಕೊಂಡಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

99

ಅಲ್ಲದೆ ಸ್ಥಳೀಯ ದೇವಾಲಯದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟಇಲಾಖೆ ನಟ ನಟಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ ಸ್ಥಳೀಯ ದೇವಾಲಯದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟಇಲಾಖೆ ನಟ ನಟಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories