ಇನ್ನು ಇದನ್ನೆಲ್ಲಾ ನೋಡಿ ಜನರು ಲಕ್ಷ್ಮೀ ವಾಪಾಸ್ ಬರ್ತಾಳೆ ಅಂತ ಖುಷಿ ಪಟ್ರೆ, ಇನ್ನೂ ಕೆಲವರು, ಬಹುಶಃ ಲಕ್ಷ್ಮೀ ಪಾತ್ರಧಾರಿಯ ಬದಲಾವಣೆಯಾಗಿರಬೇಕು, ಅದಕ್ಕೆ ಇಷ್ಟೊಂದು ತಡ ಮಾಡ್ತಿದ್ದಾರೆ ಆಕೆಯನ್ನು ತೋರಿಸೋಕೆ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಕೀರ್ತಿ ಸತ್ಯ ಹೇಳಲ್ಲ, ಲಕ್ಷ್ಮೀ ವಾಪಸ್ ಬರಲ್ಲ, ಕಾವೇರಿ ಆಟ ಕೊನೆ ಆಗಲ್ಲ . ಈ ಧಾರವಾಹಿ ಮುಗಿಯಲ್ಲ ಎಂದು ಕಿಡಿ ಕಾರಿದ್ದಾರೆ.