ಮಂಗಳಗೌರಿ ಮದುವೆಯಿಂದ ಹೊರಬಂದ ಸೌಂದರ್ಯ! ಏನ್ ಕಾರಣ

Published : Jun 02, 2020, 10:28 PM ISTUpdated : Jun 02, 2020, 10:31 PM IST

ಬೆಂಗಳೂರು(ಜೂ 02) ಅತಿ ಹೆಚ್ಚು ಟಿಆರ್ ಪಿ ತಂದುಕೊಡುತ್ತಿರುವ  'ಮಂಗಳ ಗೌರಿ ಮದುವೆ' ಧಾರಾವಾಹಿ  ವಿಲನ್ ಪಾತ್ರದಲ್ಲನ  ಸೌಂದರ್ಯ ಈ ಧಾರಾವಾಹಿಯಿಂದ ಹೊರಬಂದಿದ್ದಾರೆ. ಅದಕ್ಕೆ ಕಾರಣವನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ.

PREV
114
ಮಂಗಳಗೌರಿ ಮದುವೆಯಿಂದ ಹೊರಬಂದ ಸೌಂದರ್ಯ! ಏನ್ ಕಾರಣ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಂಗಳ ಗೌರಿ ಮದುವೆ' ಧಾರಾವಾಹಿಯಲ್ಲಿ ಸೌಂದರ್ಯ ಎಂಬ ವಿಲನ್ ಪಾತ್ರದಲ್ಲಿ ರಾಧಿಕಾ ಶ್ರವಂತ್ ನಟಿಸುತ್ತಿದ್ದರು. ಈಗ ಈ ಧಾರಾವಾಹಿಯಿಂದ ರಾಧಿಕಾ ನಿರ್ಗಮಿಸಿದ್ದು ಇವರ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಂಗಳ ಗೌರಿ ಮದುವೆ' ಧಾರಾವಾಹಿಯಲ್ಲಿ ಸೌಂದರ್ಯ ಎಂಬ ವಿಲನ್ ಪಾತ್ರದಲ್ಲಿ ರಾಧಿಕಾ ಶ್ರವಂತ್ ನಟಿಸುತ್ತಿದ್ದರು. ಈಗ ಈ ಧಾರಾವಾಹಿಯಿಂದ ರಾಧಿಕಾ ನಿರ್ಗಮಿಸಿದ್ದು ಇವರ

214

ಜಾಗಕ್ಕೆ ಇನ್ನೊಬ್ಬ ವಿಲನ್ ಎಂಟ್ರಿಯಾಗಿದೆ.

ಜಾಗಕ್ಕೆ ಇನ್ನೊಬ್ಬ ವಿಲನ್ ಎಂಟ್ರಿಯಾಗಿದೆ.

314

ಮಂಗಳಗೌರಿ ಪ್ರಯಾಣದಲ್ಲಿ ನೆರವು ನೀಡಿದ ಎಲ್ಲರಿಗೂ ಧನ್ಯವಾದಗಳು. ವೈಯಕ್ತಿಕ ಕಾರಣಗಳಿಂದ ಧಾರಾವಾಹಿಯಿಂದ ಹೊರಬರುತ್ತಿರುವುದಕ್ಕೆ ನನಗೂ ಕೂಡ ಬೇಸರವಾಗುತ್ತಿದೆ ಎಂದು ಫೇಸ್ ಬುಕ್ ಮೂಲಕ ಬರೆದುಕೊಂಡಿದ್ದಾರೆ.

ಮಂಗಳಗೌರಿ ಪ್ರಯಾಣದಲ್ಲಿ ನೆರವು ನೀಡಿದ ಎಲ್ಲರಿಗೂ ಧನ್ಯವಾದಗಳು. ವೈಯಕ್ತಿಕ ಕಾರಣಗಳಿಂದ ಧಾರಾವಾಹಿಯಿಂದ ಹೊರಬರುತ್ತಿರುವುದಕ್ಕೆ ನನಗೂ ಕೂಡ ಬೇಸರವಾಗುತ್ತಿದೆ ಎಂದು ಫೇಸ್ ಬುಕ್ ಮೂಲಕ ಬರೆದುಕೊಂಡಿದ್ದಾರೆ.

414

ಪಾತ್ರ ತುಂಬಾ ಖುಷಿ ಕೊಟ್ಟಿದೆ. ಸೌಂದರ್ಯ ಪಾತ್ರಕ್ಕೆ ನೀವು ತೋರಿಸಿದ ಅಭಿಮಾನ, ಪ್ರೀತಿಗೆ ನಾನು ಚಿರಋಣಿ. ಮಂಗಳಗೌರಿ ಮದುವೆ ಧಾರಾವಾಹಿ ನನಗೆ ಹೊಸ ಬದುಕು ಕಟ್ಟಿಕೊಟ್ಟಿದೆ ಎಂದು ಬರೆದಿದ್ದಾರೆ.

ಪಾತ್ರ ತುಂಬಾ ಖುಷಿ ಕೊಟ್ಟಿದೆ. ಸೌಂದರ್ಯ ಪಾತ್ರಕ್ಕೆ ನೀವು ತೋರಿಸಿದ ಅಭಿಮಾನ, ಪ್ರೀತಿಗೆ ನಾನು ಚಿರಋಣಿ. ಮಂಗಳಗೌರಿ ಮದುವೆ ಧಾರಾವಾಹಿ ನನಗೆ ಹೊಸ ಬದುಕು ಕಟ್ಟಿಕೊಟ್ಟಿದೆ ಎಂದು ಬರೆದಿದ್ದಾರೆ.

514

ನಟ, ನಿರ್ದೇಶಕ ಶ್ರವಂತ್ ಜೊತೆ ರಾಧಿಕಾ ಸಪ್ತಪದಿ ತುಳಿದಿದ್ದಾರೆ. ಶ್ರವಂತ್ ನಟ, ನಿರ್ದೇಶಕ ಕೂಡ ಹೌದು.

ನಟ, ನಿರ್ದೇಶಕ ಶ್ರವಂತ್ ಜೊತೆ ರಾಧಿಕಾ ಸಪ್ತಪದಿ ತುಳಿದಿದ್ದಾರೆ. ಶ್ರವಂತ್ ನಟ, ನಿರ್ದೇಶಕ ಕೂಡ ಹೌದು.

614

ಇದೇ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ

ಇದೇ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ

714

 ಮಧುಬಾಲ ಧಾರಾವಾಹಿ, ಅಂಬರ, ಚಿಕ್ಕಮಗಳೂರ ಚಿಕ್ಕಮಲ್ಲಿಗೆ, ಪರಾರಿ ಸಿನಿಮಾದಲ್ಲೂ ಶ್ರವಂತ್ ನಟಿಸಿದ್ದರು.

 ಮಧುಬಾಲ ಧಾರಾವಾಹಿ, ಅಂಬರ, ಚಿಕ್ಕಮಗಳೂರ ಚಿಕ್ಕಮಲ್ಲಿಗೆ, ಪರಾರಿ ಸಿನಿಮಾದಲ್ಲೂ ಶ್ರವಂತ್ ನಟಿಸಿದ್ದರು.

814

ನಿಮ್ಮೆಲ್ಲರ ಮುಂದೆ ಹೊಸ ರೂಪದಲ್ಲಿ ಬರುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮೆಲ್ಲರ ಮುಂದೆ ಹೊಸ ರೂಪದಲ್ಲಿ ಬರುತ್ತೇನೆ ಎಂದು ಹೇಳಿದ್ದಾರೆ.

914

 ಈ ಹಿಂದೆ ಸ್ಟಾರ್ ಸುವರ್ಣ ವಾಹಿನಿಯ 'ಪುಟ್ಟಮಲ್ಲಿ' ಧಾರಾವಾಹಿಯಲ್ಲೂ ರಾಧಿಕಾ ಅಭಿನಯಿಸಿದ್ದರು.

 ಈ ಹಿಂದೆ ಸ್ಟಾರ್ ಸುವರ್ಣ ವಾಹಿನಿಯ 'ಪುಟ್ಟಮಲ್ಲಿ' ಧಾರಾವಾಹಿಯಲ್ಲೂ ರಾಧಿಕಾ ಅಭಿನಯಿಸಿದ್ದರು.

1014

 ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾದಲ್ಲೂ ಸೌಂದರ್ಯ ನಟಿಸುತ್ತಿದ್ದಾರೆ.

 ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾದಲ್ಲೂ ಸೌಂದರ್ಯ ನಟಿಸುತ್ತಿದ್ದಾರೆ.

1114

ಹಿಂದೆ ಅನೇಕ ಕಲಾವಿದರು ಧಾರಾವಾಹಿ ಉತ್ತುಂಗದಲ್ಲಿರುವಾಗಲೇ ಪಾತ್ರ ಬದಲಿಸಿ ರಿಯಾಲಿಟಿ ಶೋ ಕಡೆಗೂ ಹೆಜ್ಜೆ ಹಾಕಿದ್ದರು.

ಹಿಂದೆ ಅನೇಕ ಕಲಾವಿದರು ಧಾರಾವಾಹಿ ಉತ್ತುಂಗದಲ್ಲಿರುವಾಗಲೇ ಪಾತ್ರ ಬದಲಿಸಿ ರಿಯಾಲಿಟಿ ಶೋ ಕಡೆಗೂ ಹೆಜ್ಜೆ ಹಾಕಿದ್ದರು.

1214

ನೆಗೆಟಿವ್ ಶೇಡ್‌ ಪಾತ್ರಗಳಲ್ಲಿಯೇ ಹೆಚ್ಚು ಬಾರಿ ಜನರ ಮುಂದೆ ಬಂದಿದ್ದು ಮೆಚ್ಚುಗೆ ಗಳಿಸಿಕೊಂಡಿದ್ದಾರೆ.

ನೆಗೆಟಿವ್ ಶೇಡ್‌ ಪಾತ್ರಗಳಲ್ಲಿಯೇ ಹೆಚ್ಚು ಬಾರಿ ಜನರ ಮುಂದೆ ಬಂದಿದ್ದು ಮೆಚ್ಚುಗೆ ಗಳಿಸಿಕೊಂಡಿದ್ದಾರೆ.

1314

ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಟೋ

ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಟೋ

1414

ಫೇಸ್ ಬುಕ್ ನಲ್ಲಿ ರಾಧಿಕಾ ಬರೆದುಕೊಂಡಿರುವ ಬರಹ

ಫೇಸ್ ಬುಕ್ ನಲ್ಲಿ ರಾಧಿಕಾ ಬರೆದುಕೊಂಡಿರುವ ಬರಹ

click me!

Recommended Stories