Published : Jun 02, 2020, 10:28 PM ISTUpdated : Jun 02, 2020, 10:31 PM IST
ಬೆಂಗಳೂರು(ಜೂ 02) ಅತಿ ಹೆಚ್ಚು ಟಿಆರ್ ಪಿ ತಂದುಕೊಡುತ್ತಿರುವ 'ಮಂಗಳ ಗೌರಿ ಮದುವೆ' ಧಾರಾವಾಹಿ ವಿಲನ್ ಪಾತ್ರದಲ್ಲನ ಸೌಂದರ್ಯ ಈ ಧಾರಾವಾಹಿಯಿಂದ ಹೊರಬಂದಿದ್ದಾರೆ. ಅದಕ್ಕೆ ಕಾರಣವನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಂಗಳ ಗೌರಿ ಮದುವೆ' ಧಾರಾವಾಹಿಯಲ್ಲಿ ಸೌಂದರ್ಯ ಎಂಬ ವಿಲನ್ ಪಾತ್ರದಲ್ಲಿ ರಾಧಿಕಾ ಶ್ರವಂತ್ ನಟಿಸುತ್ತಿದ್ದರು. ಈಗ ಈ ಧಾರಾವಾಹಿಯಿಂದ ರಾಧಿಕಾ ನಿರ್ಗಮಿಸಿದ್ದು ಇವರ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಂಗಳ ಗೌರಿ ಮದುವೆ' ಧಾರಾವಾಹಿಯಲ್ಲಿ ಸೌಂದರ್ಯ ಎಂಬ ವಿಲನ್ ಪಾತ್ರದಲ್ಲಿ ರಾಧಿಕಾ ಶ್ರವಂತ್ ನಟಿಸುತ್ತಿದ್ದರು. ಈಗ ಈ ಧಾರಾವಾಹಿಯಿಂದ ರಾಧಿಕಾ ನಿರ್ಗಮಿಸಿದ್ದು ಇವರ
214
ಜಾಗಕ್ಕೆ ಇನ್ನೊಬ್ಬ ವಿಲನ್ ಎಂಟ್ರಿಯಾಗಿದೆ.
ಜಾಗಕ್ಕೆ ಇನ್ನೊಬ್ಬ ವಿಲನ್ ಎಂಟ್ರಿಯಾಗಿದೆ.
314
ಮಂಗಳಗೌರಿ ಪ್ರಯಾಣದಲ್ಲಿ ನೆರವು ನೀಡಿದ ಎಲ್ಲರಿಗೂ ಧನ್ಯವಾದಗಳು. ವೈಯಕ್ತಿಕ ಕಾರಣಗಳಿಂದ ಧಾರಾವಾಹಿಯಿಂದ ಹೊರಬರುತ್ತಿರುವುದಕ್ಕೆ ನನಗೂ ಕೂಡ ಬೇಸರವಾಗುತ್ತಿದೆ ಎಂದು ಫೇಸ್ ಬುಕ್ ಮೂಲಕ ಬರೆದುಕೊಂಡಿದ್ದಾರೆ.
ಮಂಗಳಗೌರಿ ಪ್ರಯಾಣದಲ್ಲಿ ನೆರವು ನೀಡಿದ ಎಲ್ಲರಿಗೂ ಧನ್ಯವಾದಗಳು. ವೈಯಕ್ತಿಕ ಕಾರಣಗಳಿಂದ ಧಾರಾವಾಹಿಯಿಂದ ಹೊರಬರುತ್ತಿರುವುದಕ್ಕೆ ನನಗೂ ಕೂಡ ಬೇಸರವಾಗುತ್ತಿದೆ ಎಂದು ಫೇಸ್ ಬುಕ್ ಮೂಲಕ ಬರೆದುಕೊಂಡಿದ್ದಾರೆ.
414
ಪಾತ್ರ ತುಂಬಾ ಖುಷಿ ಕೊಟ್ಟಿದೆ. ಸೌಂದರ್ಯ ಪಾತ್ರಕ್ಕೆ ನೀವು ತೋರಿಸಿದ ಅಭಿಮಾನ, ಪ್ರೀತಿಗೆ ನಾನು ಚಿರಋಣಿ. ಮಂಗಳಗೌರಿ ಮದುವೆ ಧಾರಾವಾಹಿ ನನಗೆ ಹೊಸ ಬದುಕು ಕಟ್ಟಿಕೊಟ್ಟಿದೆ ಎಂದು ಬರೆದಿದ್ದಾರೆ.
ಪಾತ್ರ ತುಂಬಾ ಖುಷಿ ಕೊಟ್ಟಿದೆ. ಸೌಂದರ್ಯ ಪಾತ್ರಕ್ಕೆ ನೀವು ತೋರಿಸಿದ ಅಭಿಮಾನ, ಪ್ರೀತಿಗೆ ನಾನು ಚಿರಋಣಿ. ಮಂಗಳಗೌರಿ ಮದುವೆ ಧಾರಾವಾಹಿ ನನಗೆ ಹೊಸ ಬದುಕು ಕಟ್ಟಿಕೊಟ್ಟಿದೆ ಎಂದು ಬರೆದಿದ್ದಾರೆ.
514
ನಟ, ನಿರ್ದೇಶಕ ಶ್ರವಂತ್ ಜೊತೆ ರಾಧಿಕಾ ಸಪ್ತಪದಿ ತುಳಿದಿದ್ದಾರೆ. ಶ್ರವಂತ್ ನಟ, ನಿರ್ದೇಶಕ ಕೂಡ ಹೌದು.
ನಟ, ನಿರ್ದೇಶಕ ಶ್ರವಂತ್ ಜೊತೆ ರಾಧಿಕಾ ಸಪ್ತಪದಿ ತುಳಿದಿದ್ದಾರೆ. ಶ್ರವಂತ್ ನಟ, ನಿರ್ದೇಶಕ ಕೂಡ ಹೌದು.
614
ಇದೇ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ
ಇದೇ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ
ನಿಮ್ಮೆಲ್ಲರ ಮುಂದೆ ಹೊಸ ರೂಪದಲ್ಲಿ ಬರುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮೆಲ್ಲರ ಮುಂದೆ ಹೊಸ ರೂಪದಲ್ಲಿ ಬರುತ್ತೇನೆ ಎಂದು ಹೇಳಿದ್ದಾರೆ.
914
ಈ ಹಿಂದೆ ಸ್ಟಾರ್ ಸುವರ್ಣ ವಾಹಿನಿಯ 'ಪುಟ್ಟಮಲ್ಲಿ' ಧಾರಾವಾಹಿಯಲ್ಲೂ ರಾಧಿಕಾ ಅಭಿನಯಿಸಿದ್ದರು.
ಈ ಹಿಂದೆ ಸ್ಟಾರ್ ಸುವರ್ಣ ವಾಹಿನಿಯ 'ಪುಟ್ಟಮಲ್ಲಿ' ಧಾರಾವಾಹಿಯಲ್ಲೂ ರಾಧಿಕಾ ಅಭಿನಯಿಸಿದ್ದರು.
1014
ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾದಲ್ಲೂ ಸೌಂದರ್ಯ ನಟಿಸುತ್ತಿದ್ದಾರೆ.
ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ಕುಮಾರ್ ನಟನೆಯ 'ಗ್ರಾಮಾಯಣ' ಸಿನಿಮಾದಲ್ಲೂ ಸೌಂದರ್ಯ ನಟಿಸುತ್ತಿದ್ದಾರೆ.
1114
ಹಿಂದೆ ಅನೇಕ ಕಲಾವಿದರು ಧಾರಾವಾಹಿ ಉತ್ತುಂಗದಲ್ಲಿರುವಾಗಲೇ ಪಾತ್ರ ಬದಲಿಸಿ ರಿಯಾಲಿಟಿ ಶೋ ಕಡೆಗೂ ಹೆಜ್ಜೆ ಹಾಕಿದ್ದರು.
ಹಿಂದೆ ಅನೇಕ ಕಲಾವಿದರು ಧಾರಾವಾಹಿ ಉತ್ತುಂಗದಲ್ಲಿರುವಾಗಲೇ ಪಾತ್ರ ಬದಲಿಸಿ ರಿಯಾಲಿಟಿ ಶೋ ಕಡೆಗೂ ಹೆಜ್ಜೆ ಹಾಕಿದ್ದರು.
1214
ನೆಗೆಟಿವ್ ಶೇಡ್ ಪಾತ್ರಗಳಲ್ಲಿಯೇ ಹೆಚ್ಚು ಬಾರಿ ಜನರ ಮುಂದೆ ಬಂದಿದ್ದು ಮೆಚ್ಚುಗೆ ಗಳಿಸಿಕೊಂಡಿದ್ದಾರೆ.
ನೆಗೆಟಿವ್ ಶೇಡ್ ಪಾತ್ರಗಳಲ್ಲಿಯೇ ಹೆಚ್ಚು ಬಾರಿ ಜನರ ಮುಂದೆ ಬಂದಿದ್ದು ಮೆಚ್ಚುಗೆ ಗಳಿಸಿಕೊಂಡಿದ್ದಾರೆ.
1314
ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಟೋ
ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಟೋ
1414
ಫೇಸ್ ಬುಕ್ ನಲ್ಲಿ ರಾಧಿಕಾ ಬರೆದುಕೊಂಡಿರುವ ಬರಹ
ಫೇಸ್ ಬುಕ್ ನಲ್ಲಿ ರಾಧಿಕಾ ಬರೆದುಕೊಂಡಿರುವ ಬರಹ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.