ನಾ ನಿನ್ನ ಬಿಡಲಾರೆ (Naa Ninna Bidalaare) ಸೀರಿಯಲ್ನಲ್ಲಿ ಸದ್ಯ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಳವಿಕಾ ಶತಾಯುಗತಾಯು ಪ್ರಯತ್ನ ಮಾಡಿದ್ರೂ ಶರತ್ ಮತ್ತು ದುರ್ಗಾ ಮದುವೆ ನಿಲ್ಲಿಸಲು ಸಾಧ್ಯವಾಗಲಿಲ್ಲ. ದುರ್ಗಾಳನ್ನು ಕೂಡಿ ಹಾಕಲಾಗಿತ್ತು. ಬ್ರಹ್ಮಗಂಟು ಚಿರು ಹೋಗಿ ಬಿಡಿಸಿಕೊಂಡು ಬಂದಿದ್ದ. ದೈವಿ ಕೃಪೆಯಿಂದ ಇಬ್ಬರ ಮದುವೆ ನೆರವೇರಿದೆ.