ಮಾಳವಿಕಾ ಆಗಮನದ ವಿಡಿಯೋವನ್ನು ಜೀ ಕನ್ನಡ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇಲ್ಲಿ ಸೋತಿರೋದು ಮಾಳವಿಕಾ & ಗೆದ್ದೀರೋಧು ಶಂಭು ಅಲ್ಲಾ. ಅಧರ್ಮ ಸೋತು ಧರ್ಮ ಗೆದ್ದಿದೆ. ದುಷ್ಟ ಶಕ್ತಿಗಳ ವಿರುದ್ಧ ದೈವಶಕ್ತಿಗೆ ಜಯ ಸಿಕ್ಕಿದೆ ಅಷ್ಟೇ. ಮಾಳವಿಕ ಕುತಂತ್ರ ಯಾವತ್ತೂ ಫಲಿಸಬಾರದು. ಕೊಲ್ಲುವರಗಿಂತ ಕಾಯುವರು ಹೆಚ್ಚು ಎಂದು ಕಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.