ಬಿಗ್ ಬಾಸ್ ಕನ್ನಡ ಸೀಸನ್ 11ರ ಕಂಟೆಸ್ಟೆಂಟ್ ಆಗಿ ಪದ್ಮಾವತಿ ಧಾರಾವಾಹಿಯ ನಟ ಸಾಮ್ರಾಟ್ ಅಲಿಯಾಸ್ ತ್ರಿವಿಕ್ರಮ್ ಎಂಟ್ರಿ ಕೊಟ್ಟಿದ್ದಾರೆ. ಇಲ್ಲಿ ತನ್ನ ಕಷ್ಟದ ಜೀವನವನ್ನು ಹೇಳಿಕೊಂಡು, ತನ್ನ ಛಲವನ್ನು ತೋರಿಸಿ ಸೀದಾ ಬಿಗ್ ಬಾಸ್ ಮನೆಯ ಸ್ವರ್ಗಕ್ಕೆ ಹೋಗಿದ್ದಾನೆ. ಆದರೆ, ಈತನೊಂದಿಗೆ ಇದೇ ಪದ್ಮಾವತಿ ಧಾರಾವಾಹಿಯಲ್ಲಿ ಜೋಡಿಯಾಗಿದ್ದ ತುಳಸಿ ಅಲಿಯಾಸ್ ದೀಪ್ತಿ ಮಾನೆ ಎಲ್ಲಿದ್ದಾಳೆ ಗೊತ್ತಾ? ಯಾಕೆ ಎಲ್ಲಿಯೂ ಕಾಣ್ತಿಲ್ಲ ಎಂದು ಹುಡುಕುವವರ ಪ್ರಶ್ನೆಗೆ ಉತ್ತರ ಇಲ್ಲಿದೆ.