ಈ ವಿಚಾರವನ್ನು ಮೊದಲು ಪೊಲೀಸರಿಗೆ ತಿಳಿಸಿದ ಸಂಜು ಬಸಯ್ಯ ಅವರು, ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಹಾಜರಾದ ಸಂಜು ಬಸಯ್ಯ ಅವರು ವಿದ್ಯಾರ್ಥಿಗೆ ಬೈದು ಬುದ್ಧಿ ಹೇಳಿ ಕಳುಹಿಸಿದ್ದಾರೆ.
ಜೊತೆಗೆ, ಅಶ್ಲೀಲವಾಗಿ ಮೆಸೇಜ್ ಮಾಡಿದವನು ವಿದ್ಯಾರ್ಥಿ ಆಗಿದ್ದು, ಅವನ ಭವಿಷ್ಯ ಹಾಳಾಗಬಾರದು ಎನ್ನುವ ಉದ್ದೇಶದಿಂದ ಕೇಸ್ ವಾಪಸ್ ಪಡೆಯುತ್ತೇನೆ. ವಿದ್ಯಾರ್ಥಿಗೆ ಬುದ್ಧಿ ಹೇಳಿ ಕಳಿಸುವಂತೆ ಪೊಲೀಸರಿಗೂ ಮನವಿ ಮಾಡಿದ್ದಾರೆ.