ಕೊನೆಗೂ ಮಕ್ಕಳ ಕುತಂತ್ರದ ವಿರುದ್ಧ ತಿರುಗಿ ಬಿದ್ದ ಶ್ರೀನಿವಾಸ್ ನಡೆಗೆ ಜನ ಮೆಚ್ಚುಗೆ ಸೂಚಿಸಿದ್ದಾರೆ, ಈ ವಾರದ ಚಪ್ಪಾಳೆ ನಮ್ಮ ಶ್ರೀನಿವಾಸ್ ಗೆ, ಈವಾಗ ಈ ಸೀರಿಯಲ್ ಗೊಂದು ಕಳೆ ಬಂತು, ಮಕ್ಕಳಿಗ್ ಆಸೆ ಇರಬೇಕು, ಆದರೆ ದುರಾಸೆ ಇರಬಾರದು…ಸರಿಯಾದ ಸಂದೇಶ ಕೊಟ್ಟಿದ್ದೀರಿ, ಇದು ಸಮಾಜಕ್ಕೆ ಮಾದರಿ, ತುಂಬಾ ಒಳ್ಳೆಯ ಮೆಸೇಜ್ ಕೊಟ್ಟಿದ್ದೀರಾ ತಂದೆ-ತಾಯಿನ ಕೇವಲವಾಗಿ ನೋಡೋ ಮಕ್ಕಳಿಗೆ ಸರಿಯಾದ ಪಾಠ ಇದು ನೂರಕ್ಕೆ ನೂರು ಸರಿಯಾದ ನಿರ್ಧಾರ ಎಂದು ಜನ ಕಾಮೆಂಟ್ ಮಾಡಿದ್ದಾರೆ.