ಗೂಬೆಗೆ ಬಣ್ಣ ಬಳಿದ್ರೆ, ಅದೇನೂ ನವಿಲಾಗೋದಿಲ್ಲ, ನಾನೇನು ಇವಳನ್ನ ನೋಡಿ ಕಳೆದು ಹೋಗಿಲ್ಲ. ಇದೆಲ್ಲಾ ಏನು ಶೋಕಿ, ಸುಮ್ನೆ ಇರೋ ಕೆಲಸ ಮಾಡೋದಕ್ಕೆ ಆಗಲ್ವಾ? ನಾಲ್ಕು ದೋಸೆ ಮಾಡೋದಕ್ಕೆ ಹೀಗೆಲ್ಲಾ ಮಾಡ್ಬೇಕಾ ಅಂತ ಕೇಳಿದ್ದಾನೆ. ಬಾಯಿಮುಚ್ಚಿಸಲು ಹೋದ ಅಮ್ಮನ ವಿರುದ್ಧ ತಿರುಗಿ ಮಾತನಾಡಿದ್ದಾನೆ ತಾಂಡವ್. ಇದರಿಂದ ಭಾಗ್ಯ ಸೇರಿ ಮನೆಮಂದಿಗೆಲ್ಲಾ ಬೇಸರವಾಗಿದೆ.