ಸೀರಿಯಲ್ ನಲ್ಲಿ ಈಗ ಪುಷ್ಪಾ ಮತ್ತು ಆಕಾಶ್ ಮದುವೆ ಸಂಭ್ರಮ ನಡೆಯುತ್ತಿದ್ದು, ಆಕಾಶ್ ಪಾತ್ರಕ್ಕೆ ವರುಣ್ ಆರಾಧ್ಯ ಎಂಬ ಯುವಕನನ್ನು ಹೀರೋ ಆಗಿ ಆಯ್ಕೆ ಮಾಡಲಾಗಿದೆ. ಇದರ ಪ್ರೋಮೋ ಬಿಡುತ್ತಿದ್ದಂತೆ ವೀಕ್ಷಕರು ತರಹೇವಾರಿ ಕಮೆಂಟ್ ಹಾಕಿದ್ದು, ಕಲರ್ಸ್ ಕನ್ನಡ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಕಮೆಂಟ್ ಆಫ್ ಮಾಡಿದೆ.