ಅಡುಗೆಮನೆ
ರಾತ್ರಿ ಮಲಗುವ ಮೊದಲು, ಅಡುಗೆಮನೆಯಲ್ಲಿ ಎಲ್ಲ ಪಾತ್ರೆಗಳನ್ನು ತೊಳೆದು ಸ್ವಚ್ಛಗೊಳಿಸಿ. ಇದರಿಂದ ಲಕ್ಷ್ಮೀ ಸಂತುಷ್ಟಳಾಗುತ್ತಾಳೆ. ಪಾತ್ರೆಗಳನ್ನು ತೊಳೆಯದೇ ಬಿಡುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ನಕಾರಾತ್ಮಕ ಶಕ್ತಿಯು ಮನೆಯಲ್ಲಿ ತುಂಬುತ್ತದೆ. ಕೊಳಕು ಪಾತ್ರೆಗಳು ಆರ್ಥಿಕ ಸಮಸ್ಯೆಗಳನ್ನು ತರುತ್ತವೆ. ಅದಕ್ಕಾಗಿಯೇ ರಾತ್ರಿಯಲ್ಲಿ ಪಾತ್ರೆಗಳನ್ನು ಸ್ವಚ್ಛಗೊಳಿಸಿದ ನಂತರವೇ ಮಲಗಬೇಕು.
ಸಾಲದ(debt) ಹೊರೆಯಿಂದ ನೀವು ತೊಂದರೆಗೀಡಾಗಿದ್ದರೆ, ರಾತ್ರಿ ಮಲಗುವ ಮೊದಲು ಅಡುಗೆಮನೆಯಲ್ಲಿ ನೀರು ತುಂಬಿದ ಬಕೆಟ್ ಇರಿಸಿ. ವಾಸ್ತು ಪ್ರಕಾರ ಹೀಗೆ ಮಾಡಿದರೆ ಸಾಲದಿಂದ ಮುಕ್ತಿ ಸಿಗುತ್ತದೆ.