ಬೆಂಗಳೂರಿನಲ್ಲಿರು ರಾಮಭಂಟ ಹನುಮನ ದೇವಾಲಯಗಳ ಮುಂದೆ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಹೊಸ ಗುಡ್ಡದ ಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನ, ಯಲಹಂಕ, ಬ್ಯಾಟರಾಯನಪುರ, ರಾಜಾಜಿನಗರದ ವೀರಾಂಜನೇಯ ಸ್ವಾಮಿ ದೇವಸ್ಥಾನ, ದೀಪಾಂಜಲಿನಗರದಲ್ಲಿರುವ ಗಾಳಿ ಆಂಜನೇಯ ಸ್ವಾಮಿದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳ ಮುಂದೆ ಖಾಕಿ ಕಣ್ಗಾವಲು ಇರಿಸಲಾಗಿತ್ತು.