UAE ಕನ್ನಡಗರಿಗೆ ಸಿಎಂ BSY ಸ್ಪಷ್ಟ ಸಂದೇಶ, ಒಂದೇ ಮಾತು!
First Published May 12, 2020, 6:54 PM ISTಬೆಂಗಳೂರು(ಮೇ 12) ಕೊರೋನಾ ವೈರಸ್ ಇಡೀ ಪ್ರಪಂಚ ಕಾಡುತ್ತಿದೆ. ಭಾರತೀಯ ಮೂಲದವರು ಅನೇಕ ಕಡೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಮಸ್ಯೆ ಪರಿಹರಿಸಲು ಸರ್ಕಾಗಳು ಯತ್ನ ಮಾಡುತ್ತಿವೆ. ಯುಎಇಯಲ್ಲಿರುವ ಕನ್ನಡಿಗರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅನೇಕ ಕ್ರಮಗಳನ್ನು ತಿಳಿಸಿದ್ದಾರೆ.