ಗಡಿನಿಯಂತ್ರಣ ರೇಖೆ ಬಳಿ ಎಂದಿನಂತೆ ವಹಿವಾಟು!

Published : Feb 27, 2019, 08:01 AM IST
ಗಡಿನಿಯಂತ್ರಣ ರೇಖೆ ಬಳಿ ಎಂದಿನಂತೆ ವಹಿವಾಟು!

ಸಾರಾಂಶ

 ಶ್ರೀನಗರ- ಮುಜಫರಾಬಾದ್‌ ಹೆದ್ದಾರಿಯಲ್ಲಿ ಮಂಗಳವಾರ ಎಂದಿನಂತೆ ಸಂಚಾರ| ಗಡಿ ನಿಯಂತ್ರಣ ರೇಖೆ ಹಾದುಹೋದ ಉಭಯ ದೇಶಗಳ 70 ಟ್ರಕ್

ಶ್ರೀನಗರ[ಫೆ.27]: ಉಭಯ ದೇಶಗಳ ನಡುವೆ ಉದ್ವಿಗ್ನ ಸ್ಥಿತಿಯ ಹೊರತಾಗಿಯೂ ಶ್ರೀನಗರ- ಮುಜಫರಾಬಾದ್‌ ಹೆದ್ದಾರಿಯಲ್ಲಿ ಮಂಗಳವಾರ ಸಂಚಾರ ಎಂದಿನಂತೆಯೇ ಇತ್ತು. ದಾಳಿ ನಡೆದ ಕೆಲವೇ ಗಂಟೆಗಳ ಅಂತರದಲ್ಲಿ 70 ಟ್ರಕ್‌ಗಳು ಜಮ್ಮು- ಕಾಶ್ಮೀರ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಮೂಲಕ ಹಾದು ಹೊಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

All Is Well ಎಂದಿದ್ದ ಪಾಕ್ ಆರ್ಮಿ: ಸಾಲಾ ಕಣ್ತೆರೆದು ಮಲಗಿತ್ತು ಎಂದ ಪಾಕಿ ಸಿಟಿಜನ್ಸ್!

ಸುಮಾರು 35 ಟ್ರಕ್‌ಗಳು ಉರಿಯಲ್ಲಿರುವ ಸಲಾಮ್‌ಬಾದ್‌ ವ್ಯಾಪಾರಿ ಸೌಲಭ್ಯ ಕೇಂದ್ರದಿಂದ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿವೆ. ಅದೇ ರೀತಿ ಪಾಕಿಸ್ತಾನದ ಕಡೆಯಿಂದಲೂ ಅಷ್ಟೇ ಪ್ರಮಾಣದ ಟ್ರಕ್‌ಗಳು ಭಾರತವನ್ನು ಪ್ರವೇಶಿಸಿವೆ. ಭಾರತ ಮತ್ತು ಪಾಕ್‌ ಮಧ್ಯೆ ಪ್ರತಿವಾರ ಮಂಗಳವಾರದಿಂದ ಶುಕ್ರವಾರದವರೆಗೆ ಸರಕು ಸಾಮಗ್ರಿಗಳ ವಿನಿಯಮ ನಡೆಯುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು